ವಿಡಿಯೋ

Watch | ಬಿಜೆಪಿ ಜೊತೆ ಜೆಡಿಎಸ್ ಕೈಜೋಡಿಸಿದ್ದೇಕೆ? HDK ಹೇಳಿದ್ದು ಹೀಗೆ...

ಕರ್ನಾಟಕವನ್ನು ಕಾಂಗ್ರೆಸ್ ದುರಾಡಳಿತದಿಂದ ರಕ್ಷಿಸಲು ಬಿಜೆಪಿ ಜೊತೆ ಸೇರಿಕೊಂಡಿದ್ದೇವೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸೋಮವಾರ ಹೇಳಿದರು.

ಬಿಜೆಪಿ ಜೆಡಿಎಸ್ ಅನ್ನು ಮುಗಿಸಲು ಬಯಸುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.

ರಾಮ ಮಂದಿರ ಟ್ರಸ್ಟ್‌ನಿಂದ ಚಂಪತ್ ರಾಯ್‌ಗೆ ಗೇಟ್ ಪಾಸ್: ಪ್ರಧಾನ ಕಾರ್ಯದರ್ಶಿಯಾಗಿ ಬಜರಂಗ್ ಬಾಗ್ರಾ ನೇಮಕ?

Kishtwar ನಲ್ಲಿ ಭಾರೀ ಮಳೆ; ಕ್ವಾರ್ ಜಲವಿದ್ಯುತ್ ಯೋಜನೆ ಬಳಿ ಭೀಕರ ಭೂಕುಸಿತ, Video

NEET UG 2026 ಮರುಪಾವತಿ ಆರಂಭ; ಜುಲೈ 7 ರೊಳಗೆ NEET UG 2026 ಪೋರ್ಟಲ್ ಮೂಲಕ ಬ್ಯಾಂಕ್ ವಿವರ ಸಲ್ಲಿಸಿ...

ಮುಂಗಾರು ಅಬ್ಬರ: ಮುಂಬೈ, ಥಾಣೆ, ರಾಯಗಡಕ್ಕೆ IMD ರೆಡ್ ಅಲರ್ಟ್; ಕನಿಷ್ಠ 13 ಸಾವು, ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ!

ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ ಶ್ಲಾಘಿಸಿದ ಕೇಂದ್ರ ಸರ್ಕಾರದ ನಿಯೋಗ!