ವಿಯೆಟ್ನಾಂ ದೋಣಿ ಅಪಘಾತದಲ್ಲಿ ಬದುಕುಳಿದ ಆಂಧ್ರಪ್ರದೇಶದ ಪ್ರವಾಸಿಗರು ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (RGIA) ಆಗಮಿಸಿದರು.
ಭಾರತಕ್ಕೆ ಹಿಂದಿರುಗಿದ ಅವರು ದುರಂತದ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು.
ಕಳೆದ ವಾರ ಸಂಭವಿಸಿದ ದೋಣಿ ದುರಂತದಲ್ಲಿ 15 ಮಂದಿ ಸಾವನ್ನಪ್ಪಿದ್ದರು. ವಿಡಿಯೋ ಇಲ್ಲಿದೆ ನೋಡಿ.