ವಿಡಿಯೋ

Watch | ಪೆಲೆಟ್ ಗನ್‌ನಿಂದ ಆದ ಗಾಯಗಳನ್ನು ನೋಡಿ'- ರಾಹುಲ್; 'ನಮ್ಮ ಮೇಲಾದ ಹಲ್ಲೆಗಳನ್ನು ನೋಡಿ'- ಎಸಿಪಿ ವಿವೇಕ್

ಧರ್ಮೇಂದ್ರ ಪ್ರಧಾನ್ ಒಬ್ಬ 'ಕ್ರಿಮಿನಲ್ ಶಿಕ್ಷಣ ಸಚಿವ', ಭಾರತದ ಶಿಕ್ಷಣ ವ್ಯವಸ್ಥೆಯ ಕುಸಿತದ ಸಂಕೇತ ಮತ್ತು ಅವರನ್ನು ತೆಗೆದುಹಾಕಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಒತ್ತಾಯಿಸಿದರು.

ಜುಲೈ 20 ರ ಪ್ರತಿಭಟನೆಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಯಿಂದ ಪೆಲೆಟ್ ಗನ್‌ನಿಂದ ಗುಂಡು ಹಾರಿಸಲ್ಪಟ್ಟು ಗಾಯಗೊಂಡಿದ್ದ ವಿದ್ಯಾರ್ಥಿ ಪ್ರತಿಭಟನಾಕಾರರನ್ನು ರಾಹುಲ್ ಮಾಧ್ಯಮಗಳಿಗೆ ತೋರಿಸಿದರು.

ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿದ ಮತ್ತು ಲಾಠಿ ಪ್ರಹಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಬೇಕು ಎಂದು ಅವರು ಒತ್ತಾಯಿಸಿದರು.

ಇದೇ ರೀತಿ, ಜಂತರ್ ಮಂತರ್ ಪ್ರತಿಭಟನೆಯ ಭಯಾನಕತೆಯನ್ನು ಎಸಿಪಿ ವಿವೇಕ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟು ಪೊಲೀಸ್ ಸಿಬ್ಬಂದಿಗೆ ಆದ ಗಾಯಗಳನ್ನು ವಿವರಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

10 ವರ್ಷ ಜೈಲು ಶಿಕ್ಷೆ, 1 ಕೋಟಿ ರೂ. ದಂಡ: ಪ್ರಶ್ನೆಪತ್ರಿಕೆ ಸೋರಿಕೆ, ಕಠಿಣ ಶಿಕ್ಷೆ ವಿಧಿಸುವ ಮಸೂದೆ ಜಾರಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ!

ಪ್ರಧಾನ್ ರಾಜಿನಾಮೆ ಕುರಿತು ಕೇಂದ್ರ ನಾಳೆ ನಿರ್ಧಾರ; ಮೃತ NEET ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ರೂ ಪರಿಹಾರಕ್ಕೆ ತಾತ್ವಿಕ ಒಪ್ಪಿಗೆ: CJP

ಹಿಮಾಚಲದಲ್ಲಿ ಭೀಕರ ಅಪಘಾತ: ಭೂಕುಸಿತದ ವೇಳೆ Tata ಸುಮೋ ಮೇಲೆ ಬಂಡೆ ಬಿದ್ದು 6 ತಿಂಗಳ ಮಗು ಸೇರಿ 13 ಮಂದಿ ದುರ್ಮರಣ!

NEET ಪ್ರತಿಭಟನೆ: ಅಟ್ಟಾಡಿಸಿ ಹೊಡೆದ ಪೊಲೀಸರ ಪತ್ತೆಗೆ CJPಯಿಂದ ಹೊಸ ವೆಬ್‌ಸೈಟ್ ಶುರು!

‘ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ. ‘ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ’; ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ!