ವಿಡಿಯೋ

Watch | ನಾವು ಸಾಧಿಸಿದ್ದೇವೆ! ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಅಭಿಜೀತ್ ದೀಪ್ಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಶನಿವಾರ ಘೋಷಿಸಿದ್ದಾರೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಕುರಿತು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ನಾವು ಸಾಧಿಸಿದ್ದೇವೆ ಎಂದು ಹರ್ಷದಿಂದ ಹೇಳಿದ್ದಾರೆ.

ಇಂದು ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳಿಗೆ ನ್ಯಾಯ ಸಿಕ್ಕಿದೆ.

ನಾವು ಈ ಸರ್ಕಾರಕ್ಕೆ ತಲೆಬಾಗದಿದ್ದರೆ, ಇನ್ನೂ ಅನೇಕ ರಾಜೀನಾಮೆಗಳಿಗೆ ಒತ್ತಾಯಿಸಬಹುದು ಎಂಬುದನ್ನು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯು ಸಾಬೀತುಪಡಿಸುತ್ತದೆ.

ಭಯಪಡುವ ಅಗತ್ಯವಿಲ್ಲ, ಇದು ಪ್ರಜಾಪ್ರಭುತ್ವ. ನಮ್ಮ ಇನ್ನೂ ಎರಡು ಬೇಡಿಕೆಗಳು ಈಡೇರಬೇಕಿದೆ.

ಆತ್ಮಹತ್ಯೆಯಿಂದ ಸಾವನ್ನಪ್ಪಿದ ವಿದ್ಯಾರ್ಥಿಗಳ ಕುಟುಂಬಗಳಿಗೆ 1 ಕೋಟಿ ರೂ ಪರಿಹಾರ ಮತ್ತು ಜುಲೈ 20 ರಂದು ಲಾಠಿ ಚಾರ್ಜ್‌ಗೆ ಕಾರಣರಾದ ಪೊಲೀಸರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET ಪ್ರಶ್ನೆಪತ್ರಿಕೆ ಸೋರಿಕೆ: ಕೊನೆಗೂ ಕೇಂದ್ರ ಸಚಿವ Dharmendra Pradhan ರಾಜಿನಾಮೆ, ಪ್ರಧಾನಿ ಮೋದಿಗೆ ಪತ್ರ! ಹೇಳಿದ್ದೇನು?

CWG 2026: ತರಕಾರಿ ಮಾರುತ್ತಿದ್ದ ಝಂಡು ಕುಮಾರ್ ಕಂಚು ಗೆದ್ದಿದ್ದು ಕ್ರೀಡಾಕೂಟದಲ್ಲಿ ಖಾತೆ ತೆರೆದ ಭಾರತ!

'ಸಚಿವರ ರಾಜೀನಾಮೆ ಸಾಕಾಗಲ್ಲ! ಇನ್ನೂ ಎರಡು ಬೇಡಿಕೆಗಳಿವೆ': ಕೇಂದ್ರ ಸರ್ಕಾರಕ್ಕೆ ಶಾಕ್ ಕೊಟ್ಟ CJP ಮುಖ್ಯಸ್ಥ Abhijeet Dipke

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಪ್ರಜಾಪ್ರಭುತ್ವದ ಗೆಲುವು- ಸೋನಮ್ ವಾಂಗ್‌ಚುಕ್

DEMOCRACY WINS!; ಪ್ರಧಾನ್ ರಾಜಿನಾಮೆ ಬಳಿಕ ಸಿಜೆಪಿ ಮೊದಲ ಪ್ರತಿಕ್ರಿಯೆ, ಜಂತರ್ ಮಂತರ್ ನಲ್ಲಿ ವಿಜಯೋತ್ಸವ!