ವಿಡಿಯೋ

Watch | ಕರಾವಳಿಗೆ ಮುಂಗಾರು ಪ್ರವೇಶ: ಮೊದಲ ಮಳೆಯಲ್ಲೇ ಹೆದ್ದಾರಿ ಜಲಾವೃತ!

ಕರಾವಳಿಗೆ ಮುಂಗಾರು ಮಾರುತಗಳು ಪ್ರವೇಶಿಸಿವೆ. ಮುಂದಿನ ನಾಲ್ಕೈದು ದಿನಗಳ ಕಾಲ ಆರೆಂಜ್‌ ಅಲರ್ಟ್‌ ಮುಂದುವರಿಯಲಿದ್ದು, ಮಳೆಯ ಪ್ರಮಾಣದಲ್ಲಿ ಹೆಚ್ಚಳ ಸಾಧ್ಯತೆಯಿದೆ.

ಶುಕ್ರವಾರ ಬೆಳಗ್ಗೆಯಿಂದಲ್ಲೇ ಸಾಧಾರಣದಿಂದ ಉತ್ತಮ ಮಳೆಯಾಗಿದ್ದು, ರಸ್ತೆಗಳಲ್ಲೆವೂ‌ ತುಂಬಿ ಹರಿಯುತ್ತಿವೆ.

ಮುಂಗಾರಿನ ಮೊದಲ ಭರ್ಜರಿ ಮಳೆಗೆ ಮಂಗಳೂರು ಸೇರಿದಂತೆ ಕರಾವಳಿಯ ಗ್ರಾಮಾಂತರ ಭಾಗ ತುಸು ಸ್ತಬ್ಧಗೊಂಡಿತ್ತು.

ಒಂದೇ ಮಳೆಗೆ ಗುರುಪುರ ಕೈಕಂಬ ಹೆದ್ದಾರಿ ಕೆರೆಯಂತಾಗಿತ್ತು. ಇದಲ್ಲದೆ ಹುಬ್ಬಳ್ಳಿ, ಯಾದಗಿರಿಯಲ್ಲೂ ಭಾರಿ ಮಳೆಯಾಗಿದ್ದು, ವರುಣನ ಅಬ್ಬರಕ್ಕೆ ರಾಜ್ಯ ಹೆದ್ದಾರಿ ಜಲಾವೃತವಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಸಚಿವ ಸಂಪುಟ ಭಿನ್ನಮತ ಶಮನ: ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾ ರೆಡ್ಡಿ!

Karnataka CET Result 2026 Announced: ಬೆಂಗಳೂರಿನ ಆರ್ ವಿ ಕಾಲೇಜಿನ ತನಿಷಾ ಕಾರ್ತಿಕ್ ಮೊದಲ ಸ್ಥಾನ, 2,92,782 ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹತೆ!

India vs Afghanistan: KL Rahul, ನಾಯಕ ಶುಭ್ ಮನ್ ಗಿಲ್ ಭರ್ಜರಿ ಶತಕ; ಬೃಹತ್ ಮೊತ್ತದತ್ತ ಭಾರತ, ದಿನದಾಟ ಅಂತ್ಯಕ್ಕೆ 368/3

ಬಕ್ರೀದ್ ಕುರ್ಬಾನಿ ವಿಚಾರದಲ್ಲಿ ಗಲಾಟೆ ಕೇಸ್: BJP ಶಾಸಕ ಶರಣು ಸಲಗರ್‌ಗೆ ಬಂಧನ ಭೀತಿ!

'ನಮ್ಮ ಪೋಸ್ಟ್‌ಗಳನ್ನು ಡಿಲೀಟ್ ಮಾಡಬಹುದು, ಆದರೆ ನಮ್ಮನ್ನು ಅಳಿಸಲು ಸಾಧ್ಯವಿಲ್ಲ': Cockroach Janta Party ಸಂಸ್ಥಾಪಕ ಅಭಿಜೀತ್ ದೀಪ್ಕೆ

SCROLL FOR NEXT