ಪ್ರಿಯಾಂಕ್ ಖರ್ಗೆ ರಾಜ್ಯದ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಆರ್ ಎಸ್ ಎಸ್ ವಿಚಾರದಲ್ಲಿ ರಾಜ್ಯ ಬಿಜೆಪಿ ಮತ್ತು ಸರ್ಕಾರದ ನಡುವಿನ ವಾಕ್ಸಮರ ಮತ್ತಷ್ಟು ಹೆಚ್ಚಾಗುತ್ತಿದೆ.
ರಾಜ್ಯ ಗೃಹ ಇಲಾಖೆ ಒಬ್ಬರು ಅಸಮರ್ಥ ಸಚಿವರ ಕೈಯಲ್ಲಿ ಸಿಲುಕಿಕೊಂಡಿದೆ ಎನ್ನುವ ಬಿಜೆಪಿ ಟೀಕೆಗೆ ತಿರುಗೇಟು ನೀಡಿದ್ದಾರೆ.
ನೋಂದಣಿಗೆ ಅಗತ್ಯವಿರುವ ದಾಖಲೆಗಳನ್ನು ರೆಡಿಯಾಗಿ ಇಟ್ಟುಕೊಳ್ಳಲು RSSಗೆ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ತಿಳಿಸಿ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.