ವಿಡಿಯೋ

Watch | ಕರ್ನಾಟಕ ಬಿಜೆಪಿ ಸಂಸದರಷ್ಟು ಅಸಮರ್ಥ ನಾಯಕತ್ವ ಇಡೀ ದೇಶದಲ್ಲೇ ನೋಡಿಲ್ಲ...

ಮೇಕೆದಾಟು ಯೋಜನೆಯ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡಿರುವ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರವು ತನ್ನ ಹಿತಾಸಕ್ತಿಗಳನ್ನು ರಕ್ಷಿಸುತ್ತದೆ ಎಂದು ಹೇಳಿದರು.

ಇದೇ ವೇಳೆ, ಮೇಕೆದಾಟು ಯೋಜನೆ ಕುರಿತು ಕೇಂದ್ರದಲ್ಲಿ ಧ್ವನಿ ಎತ್ತದಿರುವ ಕರ್ನಾಟಕ ಬಿಜೆಪಿ ಸಂಸದರಷ್ಟು ಅಸಮರ್ಥ ನಾಯಕತ್ವ ಇಡೀ ದೇಶದಲ್ಲೇ ನೋಡಿಲ್ಲ ಎಂದು ಟೀಕಿಸಿದರು. ವಿಡಿಯೋ ಇಲ್ಲಿದೆ ನೋಡಿ.

ಇಸ್ರೇಲ್ ವೈಮಾನಿಕ ದಾಳಿಗೆ ತತ್ತರಿಸಿದ ಲೆಬನಾನ್: 16 ಮಂದಿ ಬಲಿ; ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ, ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!

ಬೆಂಗಳೂರಿನಲ್ಲಿ ವಿಚಿತ್ರ ಪ್ರಕರಣ: ₹50 ಲಕ್ಷ ಕೊಡಿ, ಇಲ್ಲಾಂದ್ರೆ HIV ಇರುವುದಾಗಿ ವದಂತಿ ಹಬ್ಬಿಸುತ್ತೇನೆ ಎಂದು ಬೆದರಿಕೆ; ಪತ್ನಿ ವಿರುದ್ಧವೇ ಉದ್ಯಮಿ ದೂರು!

ಜಿಯೋ ಐಪಿಒ: 27 ಕೋಟಿ ಷೇರುಗಳಿಗೆ ಅನುಮೋದನೆ; ಪ್ರತಿ ಷೇರಿನ ಬೆಲೆ ಬಗ್ಗೆ ಇಲ್ಲಿದೆ ಮಾಹಿತಿ...

ಏರ್ ಫೋರ್ಸ್ ಒನ್‌ಗೆ ಟ್ರಂಪ್ ಗುಡ್ ಬೈ; ಕತಾರ್ ಗಿಫ್ಟ್ ನೀಡಿದ ವಿಮಾನದಲ್ಲೇ ಇನ್ಮುಂದೆ ಅಮೆರಿಕ ಅಧ್ಯಕ್ಷರ ಪ್ರಯಾಣ!

NEET ಭದ್ರತೆಗೆ ಆದ್ಯತೆ; ದೇಶಾದ್ಯಂತ Telegram app ತಾತ್ಕಾಲಿಕ ನಿಷೇಧ, ಕೇಂದ್ರದ ಆದೇಶ ಎತ್ತಿಹಿಡಿದ Delhi ಹೈಕೋರ್ಟ್..!