Watch | ಕೇಂದ್ರದ ಅನುದಾನ ಬಳಕೆಗೆ ರಾಜ್ಯದ ನಿರಾಸಕ್ತಿ: Tejasvi Surya ಅಸಮಾಧಾನ
ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರ ಕೇಂದ್ರದ ಅನುದಾನಗಳ ಸಮರ್ಪಕ ಬಳಕೆಗೆ ಆಸಕ್ತಿಯನ್ನೇ ತೋರುತ್ತಿಲ್ಲ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.