Watch | KAS ಫಲಿತಾಂಶದಲ್ಲಿ ಮತ್ತೆ ಅಕ್ರಮ ಆರೋಪ; ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ; ಪ್ರಕರಣ ದಾಖಲು: ಪರಂ; ಪವಿತ್ರಗೌಡ ಮನೆಯೂಟಕ್ಕೆ ಬ್ರೇಕ್!
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ ಕೇಳಿಬಂದಿದೆ. ಕೆಪಿಎಸ್ಸಿಯ ಕೆಎಎಸ್ ಫಲಿತಾಂಶದಲ್ಲಿ ಅಕ್ರಮ ನಡೆದಿದೆ. ಒಂದೇ ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದ 15 ಮಂದಿ ಸಂದರ್ಶನಕ್ಕೆ ಆಯ್ಕೆಯಾಗಿರುವುದು ಅಭ್ಯರ್ಥಿಗಳಲ್ಲಿ ತೀವ್ರ ಅನುಮಾನ ಹುಟ್ಟುಹಾಕಿದೆ.