ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡಿಸಿದ್ದಕ್ಕಾಗಿ ಮಂಗಳವಾರ ಕಾಂಗ್ರೆಸ್ ವಿರುದ್ಧ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ವಾಗ್ದಾಳಿ ನಡೆಸಿದರು.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಸಚಿವ ಕಿರಣ್ ರಿಜಿಜು ಸಮರ್ಥಿಸಿಕೊಂಡರು.
ಸಚಿವರು ಬಿರ್ಲಾ ಅವರ ಕ್ರಮಗಳನ್ನು ಬಲವಾಗಿ ಸಮರ್ಥಿಸಿಕೊಂಡರು ಮತ್ತು ಲೋಕಸಭೆಯ ವಿಷಯಗಳಲ್ಲಿ ಸ್ಪೀಕರ್ ನಿರ್ಧಾರವೇ ಅಂತಿಮ.
ಮತ್ತು ಎಲ್ಲರೂ ಅದನ್ನು ಒಪ್ಪಿಕೊಳ್ಳಬೇಕು ಎಂದು ಪುನರುಚ್ಚರಿಸಲು ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ರಾಜೀವ್ ಗಾಂಧಿ ಅವರನ್ನು ಉಲ್ಲೇಖಿಸಿದರು.
ಬಿರ್ಲಾ ವಿರುದ್ಧದ ನಿರ್ಣಯ ಮಂಡಿಸುವುದು 50 ವಿರೋಧ ಪಕ್ಷದ ಸದಸ್ಯರಿಗೆ ಇಷ್ಟವಿರಲಿಲ್ಲ.
ಆದರೆ ರಾಜಕೀಯ ಬಲವಂತದಿಂದಾಗಿ ಅದನ್ನು ಬೆಂಬಲಿಸಬೇಕಾಯಿತು ಎಂದು ವೈಯಕ್ತಿಕವಾಗಿ ಹೇಳಿಕೊಂಡಿದ್ದಾರೆ ಎಂಬುದಾಗಿ ರಿಜಿಜು ಸದನದಲ್ಲಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.