Watch | LPG ಸಿಲಿಂಡರ್ ದಾಸ್ತಾನು ಸಾಕಷ್ಟಿದೆ: ಆತಂಕ ಬೇಡ; ವಾಣಿಜ್ಯ ಗ್ಯಾಸ್ ಕೊರತೆ ವರದಿ: CBI ತನಿಖೆ; BJP ಶಾಸಕ ಭೈರತಿ ಬಸವರಾಜುಗೆ ಜಾಮೀನು!
ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಮನವಿ ಮಾಡಿದ್ದಾರೆ.