Watch | ಸಚಿವರ ವಿರುದ್ಧ ಯುಟಿ ಖಾದರ್ ಗರಂ; 3 ಅಧಿಕಾರಿ ಅಮಾನತು; ಚಪ್ಪಲಿ ಹಾಕಿಕೊಂಡೇ ಅಂಬೇಡ್ಕರ್ ಭಾವಚಿತ್ರಕ್ಕೆ ಬಾನು ಮುಷ್ತಾಕ್ ಪುಷ್ಪ ನಮನ!
ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆದ ಸ್ಪೀಕರ್ ಯು.ಟಿ. ಖಾದರ್ ಕಲಾಪವನ್ನು ಮುಂದೂಡಿದ ಪ್ರಸಂಗ ನಡೆದಿದೆ. ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಮಾತ್ರ ಉತ್ತರಿಸಲಾಗಿತ್ತು.