ವಿಡಿಯೋ

Watch | ಕಾಂಗ್ರೆಸ್ ನಿಂದ ದ್ರೋಹ ಆಗಿರುವುದು ನಮಗೆ...: ಖರ್ಗೆ ಹೇಳಿಕೆಗೆ ದೇವೇಗೌಡ ತಿರುಗೇಟು!

ನಮ್ಮ ಜತೆ ಪ್ರೀತಿ, ಮೋದಿ ಜತೆ ಮದುವೆ ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ರಾಜ್ಯಸಭೆಯಲ್ಲಿಯೇ ಸೋಮವಾರ ತಿರುಗೇಟು ಕೊಟ್ಟಿದ್ದಾರೆ.

ನಾನು ಸದನದಲ್ಲಿ ಇಲ್ಲದಿದ್ದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದಾರೆ.

ಅವರು ನಾನೇನೂ ಅವರಿಗೆ, ಅವರ ಪಕ್ಷಕ್ಕೆ ದ್ರೋಹ ಬಗೆದಿದ್ದೇನೆ ಎಂದು ಅರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ.

ಆದರೆ, ನಿಜವಾಗಿಯೂ ಕಾಂಗ್ರೆಸ್ ಪಕ್ಷದಿಂದ ದ್ರೋಹ ಆಗಿರುವುದು ನಮಗೆ, ನಮ್ಮ ಪಕ್ಷಕ್ಕೆ ಎಂದು ಎಂದು ಹರಿಹಾಯ್ದರು. ಪೂರ್ಣ ಭಾಷಣ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಯುದ್ಧ ಇನ್ನಷ್ಟು ಕಾಲ ಮುಂದುವರಿದರೆ ಭಾರತಕ್ಕೆ 'ಗಂಭೀರ ಪರಿಣಾಮಗಳು' ಸನ್ನಿಹಿತ: ಪ್ರಧಾನಿ ಮೋದಿ

'ಮಿಲಿಟರಿ ಕಾರ್ಯಾಚರಣೆ ಮಾಡೋಣ ಎಂದಿದ್ದು ನೀವು': ರಕ್ಷಣಾ ಕಾರ್ಯದರ್ಶಿ ಹೆಗೆತ್ಸ್‌ ಮೇಲೆಯೇ ಯುದ್ಧದ ಹೊಣೆ ಹೊರಿಸಿದ ಡೊನಾಲ್ಡ್ ಟ್ರಂಪ್!

IPL 2026: ಮೊದಲ ಪಂದ್ಯಕ್ಕೆ ಮುನ್ನ RCBಗೆ ಆಘಾತ; ಐಪಿಎಲ್‌ನಿಂದ ಹೊರಗುಳಿದ ಪ್ರಮುಖ ವೇಗಿ ಯಶ್ ದಯಾಳ್!

ಬಳಕೆಯಾಗದೆ ಉಳಿದ ಮೊಬೈಲ್ ಇಂಟರ್ನೆಟ್ ಡೇಟಾ ಮರುದಿನ ಬಳಕೆಗೆ ರೋಲ್ ಓವರ್ ಮಾಡಿ: ಟೆಲಿಕಾಂ ಕಂಪನಿಗಳಿಗೆ ರಾಘವ್ ಚಡ್ಡಾ ಆಗ್ರಹ; Video

West Asia war: ಶಾಂತಿ ಸ್ಥಾಪನೆಗೆ ಪಾಕ್ ಮಧ್ಯಸ್ಥಿಕೆ; ಶತ್ರು ರಾಷ್ಟ್ರಕ್ಕೆ ಹೆಚ್ಚಿದ ಜಾಗತಿಕ ಪ್ರಾಮುಖ್ಯತೆ, ಭಾರತಕ್ಕೆ ತೀವ್ರ ಹಿನ್ನಡೆ..?

SCROLL FOR NEXT