Watch | ಕಲಬುರಗಿಯಲ್ಲಿ Adani ಗಣಿಗಾರಿಕೆ: ಸರ್ಕಾರಕ್ಕೆ ಕಾಂಗ್ರೆಸ್ ಶಾಸಕರಿಂದ ತರಾಟೆ; ಉದ್ಯೋಗಾಕಾಂಕ್ಷಿಗಳಿಗೆ ಸುಮಾರು 25 ಕೋಟಿ ರೂ ವಂಚನೆ: ದಂಪತಿ ಬಂಧನ
ಮಧ್ಯಪ್ರಾಚ್ಯ ಯುದ್ಧಗ್ರಸ್ತವಾಗಿರುವ ಪರಿಣಾಮ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗತೊಡಗಿದ್ದು, ಪೆಟ್ರೋಲ್, ಡಿಸೇಲ್ ಕೊರತೆ ಆಗಲಿದೆ ಎಂಬ ಸುದ್ದಿ ಹರಡಿದ್ದರಿಂದ ಬೆಳಗಾವಿ ಜನರು ವಾಹನಗಳ ಸಮೇತ ಬಂಕುಗಳತ್ತ ಧಾವಿಸಿದ್ದರು.