ವಿಡಿಯೋ

Watch | ಬಿಜೆಪಿ ಸದಸ್ಯರು ನಮಗೆ ಸಹಾಯ ಮಾಡುತ್ತಾರೆ! ಅಸ್ಸಾಂ ಚುನಾವಣೆ ಬಗ್ಗೆ ಡಿಕೆಶಿ ಸ್ಪೋಟಕ ಹೇಳಿಕೆ

ಅಸ್ಸಾಂಗೆ ತೆರಳುವ ವೇಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಅಸ್ಸಾಂನಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಅಲ್ಲಿ ವ್ಯಾಪಕ ಭ್ರಷ್ಟಾಚಾರ ಇರುವುದರಿಂದ ಅಸ್ಸಾಂನ ಜನರು ಬದಲಾವಣೆಯನ್ನು ಬಯಸಿದ್ದಾರೆ.

ಅಲ್ಲಿ ಆಡಳಿತ ಕುಸಿದಿದೆ ಮತ್ತು ಸಾಮಾನ್ಯ ಜನರಿಗೆ ನ್ಯಾಯ ಸಿಗುತ್ತಿಲ್ಲ. ಎಲ್ಲಾ ಸಚಿವರು ರಾಜ್ಯವನ್ನು ಲೂಟಿ ಮಾಡಿದ್ದಾರೆ. ಕಳೆದ 10 ವರ್ಷಗಳಿಂದ ಆಡಳಿತವಿಲ್ಲ.

ಆದ್ದರಿಂದ, ಬಿಜೆಪಿಯ ಅಭ್ಯರ್ಥಿ ಪಟ್ಟಿ ಬಿಡುಗಡೆಯಾದ ನಂತರ, ಅವರಲ್ಲಿ ಯಾರೂ ಸಂತೋಷವಾಗಿಲ್ಲ ಎಂದು ನನಗೆ ತಿಳಿದುಬಂದಿದೆ.

ಆದ್ದರಿಂದ, ಬಿಜೆಪಿ ಸದಸ್ಯರು ಮತ್ತು ಕಾರ್ಯಕರ್ತರು ಸಹ ಕಾಂಗ್ರೆಸ್ ಪಕ್ಷಕ್ಕೆ ಸಹಾಯ ಮಾಡಲು ನಿರ್ಧರಿಸಿದ್ದಾರೆ ಎಂಬ ಸ್ಫೋಟಕ ಮಾಹಿತಿ ಬಿಚ್ಚಿಟ್ಟರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಡ್ರೋನ್ ದಾಳಿ: UAE ಕೈಗಾರಿಕಾ ಪ್ರದೇಶದಲ್ಲಿ ಭಾರೀ ಬೆಂಕಿ: ಐವರು ಭಾರತೀಯರಿಗೆ ಗಾಯ

ಭಾರತ ವಿರೋಧಿ ಉಗ್ರರಿಗೆ ಪಾಕ್ 'ಸುರಕ್ಷಿತ ಸ್ವರ್ಗ'; ಉಗ್ರಸಂಘಟನೆಗಳನ್ನು ಪೋಷಿಸುವುದನ್ನು Pak ನಿಲ್ಲಿಸಿಲ್ಲ: ಅಮೆರಿಕ ಸ್ಫೋಟಕ ವರದಿ

West Asia Conflict: ಪ್ರಧಾನಿ ಮೋದಿ-ಟ್ರಂಪ್ ದೂರವಾಣಿ ಮಾತುಕತೆ; ಎಲಾನ್ ಮಸ್ಕ್ ಎಂಟ್ರಿ, ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆ

ಪತ್ನಿ ಕೊಲೆ ಕೇಸ್ ಅಲ್ಲಿ ಪತಿ ಜೈಲುಪಾಲು, ಲವರ್ ಮನೆಯಲ್ಲಿ ಸಿಕ್ಕಿಬಿದ್ದ ಹೆಂಡತಿ.. ಪೊಲೀಸರೇ ಬೇಸ್ತು! Video

Murshidabad ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 144 ಸೆಕ್ಷನ್ ಜಾರಿ, ಹಲವರಿಗೆ ಗಾಯ

SCROLL FOR NEXT