ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಮತ್ತು ಭವಾನಿಪುರ ಮತ್ತು ನಂದಿಗ್ರಾಮ್ ಕ್ಷೇತ್ರದ ವಿಜೇತ ಅಭ್ಯರ್ಥಿ ಸುವೇಂದು ಅಧಿಕಾರಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
"ಮಮತಾ ಅವರನ್ನು ಸೋಲಿಸಲೇಬೇಕಿತ್ತು..." "ಈ ಬಾರಿ ನಾನು ಸುಮಾರು ಹತ್ತು ಸಾವಿರ ಮತಗಳಿಂದ ಚುನಾವಣೆಯಲ್ಲಿ ಗೆದ್ದಿದ್ದೇನೆ.
ನಂದಿಗ್ರಾಮದ ಹಿಂದೂ ಜನರು ನನ್ನನ್ನು ಮತ್ತೆ ಗೆಲ್ಲಿಸಿದರು. ಅಲ್ಲಿ, ಸಂಪೂರ್ಣ ಮುಸ್ಲಿಂ ಮತಗಳು ಟಿಎಂಸಿಗೆ ಹೋಗಿದೆ...
ನಾನು ನಂದಿಗ್ರಾಮದ ಹಿಂದೂಗಳಿಗಾಗಿ ಕೆಲಸ ಮಾಡುತ್ತೇನೆ" ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.