ವಿಡಿಯೋ

Watch | ತಮಿಳುನಾಡು ಚುನಾವಣಾ ಫಲಿತಾಂಶ ಆಶ್ಚರ್ಯಕರ: ಸಿದ್ದರಾಮಯ್ಯ

"ತಮಿಳುನಾಡು ಚುನಾವಣಾ ಫಲಿತಾಂಶಗಳು ಆಶ್ಚರ್ಯಕರವಾಗಿವೆ, ಮತದಾರರು ಬದಲಾವಣೆ ಬಯಸಿದ್ದರು ಮತ್ತು ಅವರು ಜೋಸೆಫ್ ವಿಜಯ್ ಅವರನ್ನು ಆಯ್ಕೆ ಮಾಡಿದರು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡು ಚುನಾವಣಾ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚುನಾವಣೆಯಲ್ಲಿ ನಾನು ಸೋತಿಲ್ಲ, ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ- ಮಮತಾ ಬ್ಯಾನರ್ಜಿ

ಬಂಗಾಳದಲ್ಲಿ ಮಮತಾನ ಸೋಲಿಸುವ ಮೂಲಕ ರಾಹುಲ್ ಗಾಂಧಿಗೆ ದೊಡ್ಡ ಗಿಫ್ಟ್ ನೀಡಿದ ಮೋದಿ!

ಇಂಡಿಗೋ ವಿಮಾನದೊಳಗೆ ಹೊತ್ತಿ ಉರಿದ ಪ್ರಯಾಣಿಕನ ಪವರ್ ಬ್ಯಾಂಕ್‌; ಮುಂದೆ ಆಗಿದ್ದೇನು? Video

Heavy Rain: ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಇಬ್ಬರು ಬಲಿ; ಉಪನ್ಯಾಸಕಿ ಕೊಂದು, ಕಾರಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ!

SCROLL FOR NEXT