ಹಿಜಾಬ್ ಮಾತ್ರವಲ್ಲ, ಇನ್ನು ಮುಂದೆ ಪ್ರೈಮರಿ, ಹೈಸ್ಕೂಲ್ ಮತ್ತು ಪಿಯುಸಿವರೆಗೆ ವಿದ್ಯಾರ್ಥಿಗಳ ಅವರವರ ಧಾರ್ಮಿಕ ನಂಬಿಕೆಗಳಿಗೆ ಅನುಸಾರವಾಗಿ ಜನಿವಾರ, ಶಿವದಾರ,ರುದ್ರಾಕ್ಷಿ ಧರಿಸಲು ಕೂಡ ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿಕೊಂಡು ಮಾತ್ರ ಶಾಲೆಗೆ ಬರುವಂತಿಲ್ಲ.
ಪೇಟ, ಜನಿವಾರ, ಶಿವದಾರ, ರುದ್ರಾಕ್ಷಿ, ಹಿಜಾಬ್ ಧರಿಸಿಕೊಂಡು ಶಾಲೆ-ಕಾಲೇಜುಗಳಿಗೆ ಹೋಗಬಹುದು ಎಂದರು. ವಿಡಿಯೋ ಇಲ್ಲಿದೆ ನೋಡಿ.