ವಿಡಿಯೋ

Watch | ಮದ್ಯದಂಗಡಿಗಳ ಮುಚ್ಚಲು ಆದೇಶ: ಸಿಎಂ ವಿಜಯ್ ಗೆ ಆಡಳಿತಾತ್ಮಕ ಅನುಭವವಿಲ್ಲ!

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಅವರಿಗೆ ಆಡಳಿತ ಅನುಭವದ ಕೊರತೆಯಿದೆ ಎಂದು ಕಾಂಗ್ರೆಸ್ ಶಾಸಕ ಕೆ.ಎನ್ ರಾಜಣ್ಣ ಹೇಳಿದ್ದಾರೆ.

ಹಣಕಾಸು ನಿರ್ವಹಣೆ ಬಗ್ಗೆ ಯೋಚನೆ ಮಾಡದೆ ಅವರು ಏಕಾಏಕಿ 700ಕ್ಕೂ ಹೆಚ್ಚು ಮದ್ಯದಂಗಡಿಗಳನ್ನು ಮುಚ್ಚುವಂತೆ ಆತುರದ ನಿರ್ಧಾರ ತೆಗೆದುಕೊಂಡು ಆದೇಶಿಸಿದ್ದಾರೆ ಎಂದು ರಾಜಣ್ಣ ಹೇಳಿದರು.

ಮಧುಗಿರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯದಂಗಡಿಗಳಿಂದ ಹೆಚ್ಚಿನ ಆದಾಯ ಬರುತ್ತದೆ, ಆದಾಯದ ಹಾದಿ ಮುಚ್ಚಿಕೊಂಡರೆ ಫ್ರೀ ಬೀಸ್ ನೀಡಲು ಸಾಧ್ಯವೇ.

ವಿಜಯ್ ಮುಂದಿನ ದಿನಗಳಲ್ಲಿ ಎಲ್ಲವನ್ನೂ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಬೇಕು ಎಂದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR Stage 3: ಕರ್ನಾಟಕ ಸೇರಿ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮೇ 30 ರಿಂದ- ಚುನಾವಣಾ ಆಯೋಗ

ಕನ್ನಡ ಭಾಷೆ ಮರೆತಿಲ್ಲ: ಆದ್ರೆ ಟಚ್ ಬಿಟ್ಟು ಹೋಗಿದೆ, ಮೂಲ ಮರೆಯದ ತಲೈವಾ! ಕನ್ನಡಿಗರು ಫಿದಾ Video

ದೆಹಲಿ ಸರ್ಕಾರಿ ನೌಕರರಿಗೆ ವಾರಕ್ಕೆ 2 ದಿನ ವರ್ಕ್ ಫ್ರಮ್ ಹೋಮ್; 6 ತಿಂಗಳು ಹೊಸ ವಾಹನ ಖರೀದಿ ಮಾಡುವಂತಿಲ್ಲ!

ಮೇ 20ರಂದು ದೇಶಾದ್ಯಂತ 12 ಲಕ್ಷ ಔಷಧ ಅಂಗಡಿ ಮಾಲೀಕರ ಮುಷ್ಕರ, ಕಾರಣ ಏನು ಗೊತ್ತಾ?

ಹಾರ್ಮುಜ್ ದಾಟಿದ LPG ಹೊತ್ತ ಭಾರತದ ಎರಡು ಹಡಗು; ದಾಳಿಯಿಂದ ಮುಳುಗಿದ ಮತ್ತೊಂದು ಟ್ಯಾಂಕರ್‌!

SCROLL FOR NEXT