ವಿಡಿಯೋ

Watch | 'ನೀವು ಮೋದಿಯವರನ್ನು ಪ್ರಶ್ನೆ ಮಾಡೋದಿಲ್ಲ, ನಮ್ಮನ್ನು ಕೇಳ್ತೀರಾ': ಮಾಧ್ಯಮಗಳ ವಿರುದ್ಧ ಸಿದ್ದರಾಮಯ್ಯ ಗರಂ!

ಕೇಂದ್ರ ಸರ್ಕಾರದವರು ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದಾಗ ನೀವು ಮಾತನಾಡುವುದಿಲ್ಲ, ಮೌನವಾಗಿರುತ್ತೀರಿ, ಅವರನ್ನು ಏನೂ ಪ್ರಶ್ನಿಸುವುದಿಲ್ಲ.

ಈಗ ನಮ್ಮನ್ನು ದರ ಇಳಿಸುತ್ತೀರಾ ಎಂದು ಪ್ರಶ್ನೆ ಮಾಡುತ್ತೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರ ಪ್ರಶ್ನೆಗೆ ಆಕ್ಷೇಪ ವ್ಯಕ್ತಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಂಜಾಬ್‌ನಲ್ಲಿ ಪೆಟ್ರೋಲ್ ಪಂಪ್‌ಗಳು ಖಾಲಿ ಖಾಲಿ: ಇಂಧನ ಪೂರೈಕೆ ಹೆಚ್ಚಿಸಲು ಡೀಲರ್‌ಗಳ ಆಗ್ರಹ; ರಾಜ್ಯಕ್ಕೂ ಕಾದಿದೆಯಾ ಡ್ರೈ ಡೇ?

'Cockroach is Back': ನಿರ್ಬಂಧ ಬೆನ್ನಲ್ಲೇ ಮತ್ತೊಂದು x ಅಕೌಂಟ್ ಆರಂಭ! Insta ಸ್ಥಗಿತಕ್ಕೆ ಪ್ರಯತ್ನ- ದೀಪ್ಕೆ ಆರೋಪ

ರಾಜಕೀಯ ಪಕ್ಷ ಬದಲಾವಣೆ ಕುರಿತ ಟೀಕೆ ‘ಮಾನಹಾನಿಕರವಲ್ಲ’: Raghav Chadhaಗೆ ದೆಹಲಿ ಹೈಕೋರ್ಟ್!

ಮೈಸೂರು: ಕಾರಿನ ಬಾನೆಟ್ ಮೇಲೆ ನೇತಾಡುತ್ತಿದ್ದರೂ 400 ಮೀಟರ್ ಎಳೆದೊಯ್ದ ಆರ್​ಟಿಐ ಕಾರ್ಯಕರ್ತನ ಬಂಧನ; ಶಾಕಿಂಗ್ Video

Indian Stock Market: ಮಧ್ಯ ಪ್ರಾಚ್ಯ ಸಂಘರ್ಷ ಮುಂದುವರಿಕೆ, Sensex 135 ಅಂಕ ಕುಸಿತ, ರೂಪಾಯಿ ಮೌಲ್ಯ ಚೇತರಿಕೆ

SCROLL FOR NEXT