ವಿಡಿಯೋ

Watch | ಪ್ರತಿಭಟನೆಗೆ ತಲೆಬಾಗಿದ ಸರ್ಕಾರ: ತೇಜಸ್ವಿ ಸೂರ್ಯ ಹೇಳಿದ್ದಿಷ್ಟು...

ಕರ್ನಾಟಕ ಉದ್ಯಾನವನಗಳ (ಸಂರಕ್ಷಣೆ) ತಿದ್ದುಪಡಿ ಮಸೂದೆಯನ್ನು ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಸೂದೆಯನ್ನು ಹಿಂತೆಗೆದುಕೊಂಡಿದೆ.

ಗುರುವಾರ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇತ್ತೀಚೆಗೆ ಮುಕ್ತಾಯಗೊಂಡ ಮಳೆಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ತರಾತುರಿಯಲ್ಲಿ ಅಂಗೀಕರಿಸಲಾಗಿತ್ತು.

ಸುರಂಗ ರಸ್ತೆ ಯೋಜನೆಗೆ ಲಾಲ್ ಬಾಗ್‌ನಲ್ಲಿ ಪ್ರವೇಶ ಮತ್ತು ನಿರ್ಗಮನ ಪ್ರವೇಶವನ್ನು ಒದಗಿಸುವುದು ಸರ್ಕಾರದ ಉದ್ದೇಶ ಎಂದು ಬೆಂಗಳೂರಿಗರು ತೀವ್ರ ಪ್ರತಿಭಟನೆ ಮತ್ತು ಸರಣಿ ಅಭಿಯಾನ ನಡೆಸಿದ್ದರು. ವಿಡಿಯೋ ಇಲ್ಲಿದೆ ನೋಡಿ.

'ಲಾಲ್‌ಬಾಗ್ ಉಳಿಸಿ'.. ಕೊನೆಗೂ ಹೋರಾಟಕ್ಕೆ ಮಣಿದ ಸರ್ಕಾರ: ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಸ್, BJP ಸ್ವಾಗತ

ಪಾರ್ಕ್ ಬಿಲ್‌ಗೆ ಸದ್ಯಕ್ಕೆ ಬ್ರೇಕ್; ಚಳಿಗಾಲದ ಅಧಿವೇಶನದಲ್ಲಿ ಮತ್ತೆ ಮಂಡನೆ: ಡಿಸಿಎಂ ಜಿ. ಪರಮೇಶ್ವರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ

7.8% ಜಿಡಿಪಿ ಹೇಳಿಕೆ ಬಗ್ಗೆ ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ನಿಂದ 4 ಪ್ರಶ್ನೆ

ಮಹಿಳಾ ಕ್ರಿಕೆಟ್‌ಗೆ ಹೊಸ ಅಧ್ಯಾಯ: ಭಾರತದಲ್ಲಿ ಮೊಟ್ಟಮೊದಲ ಚಾಂಪಿಯನ್ಸ್ ಟ್ರೋಫಿ ಆಯೋಜನೆ, ICC ಚೇರ್ಮನ್ Jay Shah ಹೇಳಿದ್ದೇನು?