ವಿಡಿಯೋ

Watch | ಮಾಗಡಿ: ಶುದ್ಧ ಜೇಡಿಮಣ್ಣಿನಿಂದ ಗಣೇಶ ಮೂರ್ತಿ ತಯಾರಿಕೆ ಇನ್ನೂ ಜೀವಂತ

ಕರ್ನಾಟಕದ ಮಾಗಡಿ ಪಟ್ಟಣದಲ್ಲಿ ಇಂದಿಗೂ ಕುಶಲಕರ್ಮಿಗಳು ಜೇಡಿಮಣ್ಣಿನಿಂದ ಗಣೇಶ ಮೂರ್ತಿಗಳನ್ನು ರೂಪಿಸುತ್ತಾರೆ.

ಈ ಮೂಲಕ ಗಣೇಶ ಚತುರ್ಥಿಯ ಹಬ್ಬದ ಉತ್ಸಾಹಕ್ಕೆ ಮತ್ತಷ್ಟು ಮೆರಗು ನೀಡುತ್ತಿದ್ದಾರೆ.

ಅವರು ಮೂರು ತಲೆಮಾರುಗಳಿಂದ ಬಂದ ಕರಕುಶಲತೆಯನ್ನು ಮುಂದಕ್ಕೆ ಕೊಂಡೊಯ್ಯುತ್ತಿದ್ದಾರೆ.

ಕುಶಲಕರ್ಮಿಗಳು ವಿಗ್ರಹ ತಯಾರಿಕೆಗೆ ಶುದ್ಧ ಜೇಡಿಮಣ್ಣನ್ನು ಬಳಸುತ್ತಾರೆ. ರಾಸಾಯನಿಕಗಳನ್ನು ಬಳಸುವುದಿಲ್ಲ.

ಈ ಮೂಲಕ ನೈಸರ್ಗಿಕ ಮತ್ತು ಪರಿಸರ ಸ್ನೇಹಿ ವಿಗ್ರಹಗಳನ್ನು ತಯಾರಿಸುವ ಸಾಂಪ್ರದಾಯಿಕ ವಿಧಾನವನ್ನು ಸಂರಕ್ಷಿಸುವುದಾಗಿ ಹೇಳುತ್ತಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕ್‌ನ F-16 ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ಅವಧಿಗೂ ಮುನ್ನವೇ ನಿವೃತ್ತಿ; ಈಗ ಗೋವಾ ಏರ್ಲೈನ್ಸ್ ಪೈಲಟ್!

KPSC ಹಗರಣ: ಕುಮಾರಸ್ವಾಮಿ ವಿರುದ್ದವೇ ಪ್ರಾಸಿಕ್ಯೂಷನ್ ಅಸ್ತ್ರ? ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಸಾಧ್ಯತೆ

ಸಿಎಂಗೆ ಕಟ್ಟಿದ ಚಿನ್ನದ ರಾಖಿ ಕೂಡ ರಕ್ಷಿಸಲಿಲ್ಲ; Konda Surekhaಗೆ ಶಾಕ್ ಕೊಟ್ಟ ರೇವಂತ್ ರೆಡ್ಡಿ, ಸಂಪುಟದಿಂದ ಗೇಟ್‌ಪಾಸ್

'ನನಗಾಗಿ ವಿಧವೆಯಂತೆ ಬದುಕುವುದು ಇಷ್ಟವಿಲ್ಲ': ತಿಹಾರ್‌ ಜೈಲಿಂದಲೇ ಪಾಕ್ ಪತ್ನಿಗೆ ವಿಚ್ಛೇದನ ನೀಡಲು ಮುಂದಾದ ಯಾಸಿನ್ ಮಲಿಕ್!

Asian Games 2026: ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ