ವಿಡಿಯೋ

Watch | ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಶಿವಕುಮಾರ್

ಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ರಾಜ್ಯದ ಬಾಗಲಕೋಟೆ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿನ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

ಈ ವೈಮಾನಿಕ ಸಮೀಕ್ಷೆಯಲ್ಲಿ ವಿಧಾನ ಸಭೆ ಉಪಸಭಾಧ್ಯಕ್ಷ ಮಂಕಾಳು ವೈದ್ಯ ಹಾಗೂ ರಾಜ್ಯಸಭಾ ಸದಸ್ಯ ಡಾ. ಜಿ.ಸಿ. ಚಂದ್ರಶೇಖರ್ ಸಹ ಭಾಗವಹಿಸಿದ್ದರು.

ಮಳೆ ಇಲ್ಲದೆ ಎಷ್ಟು ಬೆಳೆ ಹಾನಿಯಾಗಿದೆ, ಜಮೀನುಗಳ ಪರಿಸ್ಥಿತಿ ಹೇಗಿದೆ ಮತ್ತು ರೈತರ ಸ್ಥಿತಿಗತಿಗಳನ್ನು ಅವರು ವೀಕ್ಷಿಸಿದರು.

ಸಮೀಕ್ಷೆಯ ಬಳಿಕ ಮಾತನಾಡಿದ ಸಿಎಂ, ರಾಜ್ಯದಲ್ಲಿ ಎಲ್ಲೂ ಉತ್ತಮ ಬೆಳೆ ಆಗಿಲ್ಲ ಎಂದು ತಿಳಿಸಿದರು.

ಬರ ಘೋಷಣೆ ಪ್ರಕ್ರಿಯೆ ಇನ್ನೂ ನಡೆಯುತ್ತಿದ್ದು, ಇದರ ಬಗ್ಗೆ ವರದಿ ತರಿಸಿಕೊಂಡಿದ್ದೇನೆ ಎಂದು ಮಾಹಿತಿ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.

ಜಮ್ಮು- ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

10 ದಿನಗಳ ಬಳಿಕ ಸುರಂಗದಿಂದ ಕಾರ್ಮಿಕರ ಪವಾಡ ಸದೃಶ ರಕ್ಷಣೆ; ‘ಜಗತ್ತು ಈವರೆಗೆ ಕಂಡು ಕೇಳರಿಯದ ರಕ್ಷಣಾ ಕಾರ್ಯಾಚರಣೆ’; ತಜ್ಞ Arnold Dix

ರೈತರ ಸಾಲ ಮನ್ನಾಗೆ ಕೇಂದ್ರದ ನೆರವು ಕೇಳಿದ CM ಡಿಕೆ ಶಿವಕುಮಾರ್: ವಿಜಯೇಂದ್ರ, ಅಶೋಕ್‌ಗೂ ದೆಹಲಿಗೆ ಬರುವಂತೆ ಆಹ್ವಾನ

'ಫುಟ್‌ಪಾತ್‌ಗೆ ಮತ್ತೆ ಕನ್ನ ಹಾಕಿದ್ರೆ FIR, ಪೊಲೀಸ್-ಪಾಲಿಕೆ ಜಂಟಿ ಟಾಸ್ಕ್‌ಫೋರ್ಸ್'; ಕೃಷ್ಣ ಬೈರೇಗೌಡ ಖಡಕ್‌ ಎಚ್ಚರಿಕೆ

Cricket: 'ಜನಪ್ರಿಯತೆಗಿಂತ ನಿರ್ಧಾರ ಮುಖ್ಯ'.. ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ Ajit Agarkar ಮುಂದುವರಿಕೆ ಕುರಿತು ಕೊನೆಗೂ ಮೌನ ಮುರಿದ BCCI!