ವಿಡಿಯೋ

Watch | ಮುಂದಿನ ಸಿಎಂ ಸಿದ್ರಾಮಯ್ಯ ಹೇಳಿಕೆ: ಅದರಲ್ಲೇನು ತಪ್ಪು?

ಬೆಂಗಳೂರಿನಲ್ಲಿ ಭಾನುವಾರ ನಡೆದ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಪ್ರಮುಖ ನಾಯಕರು ಗೈರಾಗಿದ್ದರು.

ಇದು ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಆಪ್ತ ವಲಯ ಛಿದ್ರವಾಗುತ್ತಿದೆಯೇ ಎಂಬ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.

ಶಾಸಕ ಪ್ರದೀಪ್ ಈಶ್ವರ್ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ರಾಜ್ಯದ 'ಮುಂದಿನ ಮುಖ್ಯಮಂತ್ರಿ' ಎಂದು ಉಲ್ಲೇಖಿಸಿದ್ದರು.

ಈ ಬಗ್ಗೆ ಸಚಿವ ಬಸವರಾಜ ರಾಯರೆಡ್ಡಿ ಮಂಗಳವಾರ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಹೇಳುವುದರಲ್ಲಿ ತಪ್ಪೇನಿದೆ? ಎಂದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್: 59ನೇ ಸಿಹೆಚ್ ಹೆಚ್ ಕೋರ್ಟ್ ಆದೇಶ ರದ್ದು!

ಯುಕ್ರೇನ್ ವಿರುದ್ಧದ ಯುದ್ಧ: ಭಾರತದ ಶಾಂತಿ ಪ್ರಯತ್ನಗಳನ್ನು ಸ್ವಾಗತಿಸುತ್ತೇವೆ- ರಷ್ಯಾ; ಆ.11 ರಂದು ಮೋದಿ-ಪುಟಿನ್ ದ್ವಿಪಕ್ಷೀಯ ಮಾತುಕತೆ

ಬಡ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಸಂಜು ಸ್ಯಾಮ್ಸನ್; 1 ಸಾವಿರ UPSC ಆಕಾಂಕ್ಷಿಗಳಿಗೆ ಸ್ಕಾಲರ್‌ಶಿಪ್!

ಕಾಂಗ್ರೆಸ್ 10 ವರ್ಷದಲ್ಲಿ 50 ಸಾವಿರ ಶೌಚಾಲಯ ಕಟ್ಟಲಿಲ್ಲ, ನಾವು 50 ಸಾವಿರ ರೈಲು ಕೋಚ್ ನಿರ್ಮಿಸಿದೆವು: ಪ್ರಧಾನಿ ಮೋದಿ

'ತಂದೆಯ ಮುಖವನ್ನೇ ನೋಡಿಲ್ಲ': ʻಬಿಗ್‌ ಬಾಸ್‌ʼ ವೇದಿಕೆಯಲ್ಲಿ ಅಪ್ಪ-ಅಮ್ಮನ ಡಿವೋರ್ಸ್‌ ನೋವು ಹಂಚಿಕೊಂಡ ʻಪ್ರೇಮಕಾವ್ಯʼ ನಟಿ ವೈಷ್ಣವಿ!