ವಿಡಿಯೋ

Watch | ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿ; ಡಿಕೆಶಿ, ಪ್ರಿಯಾಂಕ್ ಖರ್ಗೆ ಫಸ್ಟ್ ರಿಯಾಕ್ಷನ್!

ಸಚಿವ ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ ದಾಳಿಯ ಹಿಂದೆ ಬಿಜೆಪಿಯ ದುರುದ್ದೇಶವಿದ್ದು, ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂದು ಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಾಗೂ ಪಕ್ಷವನ್ನು ರಾಜಕೀಯವಾಗಿ ಗುರಿಯಾಗಿಸಲು ಇ.ಡಿ ಅಸ್ತ್ರವನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಇಡಿ ದಾಳಿಗಳು ರಾಜಕೀಯವಾಗಿ ದುರುದ್ದೇಶಪೂರಿತ.

ನಾಳೆ ನಮ್ಮ ಮನೆ ಮೇಲೆ, ಡಿ ಕೆ ಶಿವಕುಮಾರ್ ನಿವಾಸ ಮೇಲೆ ದಾಳಿ ಮಾಡಿದರೂ ಅಚ್ಚರಿಯಿಲ್ಲ, ನಾವು ಯಾವುದಕ್ಕೂ ಹೆದರುವುದಿಲ್ಲ ಎಂದರು. ವಿಡಿಯೋ ಇಲ್ಲಿದೆ ನೋಡಿ.

ಸೌದಿ ಮೇಲೆ ಕ್ಷಿಪಣಿ ದಾಳಿ; Houthi ಉಗ್ರರ ವಿರುದ್ಧ ಸಿಡಿದೆದ್ದ ಭಾರತ, 'ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ' ಎಂದು ಗುಡುಗು

ಬೆಂಗಳೂರು: ರೀಲ್ಸ್ ವಿಚಾರಕ್ಕೆ ಗಲಾಟೆ; ಬಿಯರ್ ಬಾಟಲ್‌ನಿಂದ ಪತ್ನಿ ಕೊಂದು ಪತಿ ಆತ್ಮಹತ್ಯೆ!

CJPಗೆ ಬಿಗ್ ಶಾಕ್; 2 ಕೋಟಿ ಮಾನನಷ್ಟ ಮೊಕದ್ದಮೆ, ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಹಿರಿಯ ವಕೀಲ Gaurav Bhatia!

ಮಂಡ್ಯ ಸಕ್ಕರೆ ಕಾರ್ಖಾನೆಯಲ್ಲಿ ದುರಂತ: ಕುದಿಯುವ ನೀರಿನ ಹೊಂಡಕ್ಕೆ ಬಿದ್ದು ಕಾರ್ಮಿಕ ಸಾವು

ಸಚಿವ ಸತೀಶ್ ಜಾರಕಿಹೊಳಿ ನಿವಾಸ ಮೇಲೆ ದಾಳಿ ಏಕೆ; ED ಹೇಳಿದ್ದೇನು? Video