ವಿಡಿಯೋ

Watch | ಬಡವರಿಗೆ 5 ಲಕ್ಷ ಸೈಟ್ ವಿತರಣೆ: ಡಿಕೆಶಿ ಸರ್ಕಾರ ಸಹಿ

ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಸರ್ಕಾರ ಗುರುವಾರ ಹಲವು ಹೊಸ ಯೋಜನೆಗಳು ಮತ್ತು ಉಪಕ್ರಮಗಳಿಗೆ ಚಾಲನೆ ನೀಡಿತು.

ಇದರಲ್ಲಿ 'ಸೇವಾ ಒನ್' ಡಿಜಿಟಲ್ ನಾಗರಿಕ ಸೇವಾ ವೇದಿಕೆ, ಮುಖ್ಯಮಂತ್ರಿ ರೈತ ಚೈತನ್ಯ ಯೋಜನೆ, BMTC 2.0 ಮೊಬೈಲ್ ಅಪ್ಲಿಕೇಶನ್ ಹಾಗೂ 5 ಲಕ್ಷ ವಸತಿ ನಿವೇಶನಗಳನ್ನು ವಿತರಿಸುವ ಯೋಜನೆ ಸೇರಿವೆ.

ಈ ಸಂಬಂಧ ವಿಧಾನಸೌಧದ ಬ್ಯಾಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಮನೆ ನಿರ್ಮಿಸಲು ಐದು ಲಕ್ಷ ನಿವೇಶನಗಳ ವಿತರಣೆಗೆ ಆದೇಶಗಳಿಗೆ ಡಿ.ಕೆ. ಶಿವಕುಮಾರ್ ಸಹಿ ಮಾಡಿದರು.

ಅನಂತರ ಮಾತನಾಡಿದ ಸಿಎಂ, ಇದು ಡಿಕೆಶಿ ಸರ್ಕಾರವಲ್ಲ, ಜನರ ಸರ್ಕಾರ; ನಮ್ಮ ರಾಜ್ಯದ ಕಲ್ಯಾಣಕ್ಕಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

ಬಡವರಿಗೆ 5 ಲಕ್ಷ ಸೈಟ್, ರೈತ ಚೈತನ್ಯ: 100 ದಿನಗಳ ಆಡಳಿತ ಪೂರೈಸಿದ ಡಿ.ಕೆ ಶಿವಕುಮಾರ್ ಸರ್ಕಾರದಿಂದ ಬಂಪರ್ ಗಿಫ್ಟ್ ಘೋಷಣೆ; Video

ನೀವು ಯಾರ್ ಜೊತೆ ಮಾತಾಡ್ತಿದ್ದೀರಾ ಗೊತ್ತ?: ಪೊಲೀಸರಿಗೆ ಮಾಜಿ ಸಂಸದ ಪ್ರಜಲ್ವ್ ರೇವಣ್ಣ ಆವಾಜ್

ಸರಿಯಾದ ದಿಕ್ಕಿನಲ್ಲಿ ಕಾಂಗ್ರೆಸ್ ಸರ್ಕಾರ: ಚುನಾವಣಾ ಭರವಸೆಗಳ ಈಡೇರಿಕೆ, ಬರ ಪರಿಸ್ಥಿತಿ ನಿರ್ವಹಣೆಗೆ ಆದ್ಯತೆ ನೀಡಬೇಕು- ಸಿದ್ದರಾಮಯ್ಯ

T20 Cricket: 47ನೇ ವಯಸ್ಸಿನಲ್ಲಿ 'ವಿಶ್ವ ದಾಖಲೆ' ಬರೆದ ಪಾಕಿಸ್ತಾನದ ಇಮ್ರಾನ್ ತಾಹಿರ್! ಇಲ್ಲಿದೆ ಸ್ಫೋಟಕ ಮಾಹಿತಿ...

ಪಕ್ಕದ್ಮನೆ ಆಂಟಿ ಜೊತೆ ಹರಟೆ, ರಸ್ತೆಗೆ ಬಂದ 2 ವರ್ಷದ ಮಗು ಮೇಲೆ ಹರಿದ ಕಾರು, CCTVಯಲ್ಲಿ ಬೆಚ್ಚಿಬೀಳಿಸುವ Video