ವಿಡಿಯೋ

Watch | ಭಟ್ಕಳ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ; ಎರಡು ಎಫ್‌ಐಆರ್ ದಾಖಲು

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಬುಧವಾರ ರಾತ್ರಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ಕಲ್ಲು ತೂರಾಟದ ಘಟನೆಗಳು ವರದಿಯಾಗಿದೆ.

ಈ ಸಂಬಂಧ ಎರಡೂ ಕಡೆಯವರಿಂದ ಬಂದ ದೂರುಗಳ ಆಧಾರದ ಮೇಲೆ ಪೊಲೀಸರು ಎರಡು ಎಫ್‌ಐಆರ್‌ಗಳನ್ನು (FIR) ದಾಖಲಿಸಿದ್ದಾರೆ.

ಈ ಸಂಬಂಧ ಸ್ಥಳೀಯ ನಿವಾಸಿ ಅಬ್ದುಲ್ ಆಲಿಮ್ ಅವರು ದೂರು ಸಲ್ಲಿಸಿದ್ದಾರೆ.

ಗುಲ್ಮಿಯ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮಿಯಾ ಮಸೀದಿ ಮತ್ತು ತಾಜುಸುನ್ನಾ ಅರೇಬಿಕ್ ಮದ್ರಸಾದ ಮೇಲೆ ಕಲ್ಲುಗಳನ್ನು ಎಸೆಯಲಾಗಿದ್ದು, ಇದರಿಂದ ಎರಡು ಕಿಟಕಿ ಗಾಜುಗಳು ಜಖಂಗೊಂಡಿವೆ.

ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಗಣೇಶ ಮೆರವಣಿಗೆಯ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಿ ಪ್ರತಿದೂರು ಕೂಡ ದಾಖಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Tata sons ಅಧ್ಯಕ್ಷರಾಗಿ ಚಂದ್ರಶೇಖರನ್ ಮರು ಆಯ್ಕೆ, IPO ಗೆ ಮತದಾನ ಕಾನೂನುಬಾಹಿರ- ಟಾಟಾ ಟ್ರಸ್ಟ್ಸ್

ನೋಯೆಲ್ ಟಾಟಾ ವಿರೋಧದ ನಡುವೆ ಟಾಟಾ ಸನ್ಸ್ ಅಧ್ಯಕ್ಷರಾಗಿ ಚಂದ್ರಶೇಖರನ್ ಮರುನೇಮಕ!

ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೆ ಮಾತ್ರ ಗೊತ್ತು: ಮಾಜಿ CM ಸಿದ್ದರಾಮಯ್ಯ ಬೇಸರ

PM Modi Birthday: 'ಆತ್ಮೀಯ ಗೆಳೆಯ' ಮೋದಿಗೆ ಜಾರ್ಜಿಯಾ ಮೆಲೋನಿ ವಿಶೇಷ ವಿಶ್; ಇಟಲಿ ಪ್ರಧಾನಿಯಿಂದ ಹೃದಯಸ್ಪರ್ಶಿ ಸಂದೇಶ!

ಭಟ್ಕಳದಲ್ಲಿ ಮಸೀದಿ- ಮದರಸಾ ಮೇಲೆ ಅಷ್ಟೇ ಅಲ್ಲ, ಗಣೇಶ ಮೆರವಣಿಗೆ ಮೇಲೂ ಕಲ್ಲು ತೂರಾಟ: ಎರಡು ಪ್ರತ್ಯೇಕ FIR ದಾಖಲು