ರಾಜ್ಯದಲ್ಲಿ ಒಕ್ಕಲಿಗ ಮತಗಳನ್ನು ಕೇವಲ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಭಾವದಿಂದಲೇ ಎಂದು ನಿರ್ಧರಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಗುರುವಾರ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಜನರು ಕೇವಲ ಶಿವಕುಮಾರ್ ಅವರನ್ನು ನೋಡಿ ಮತ ಹಾಕುವುದಿಲ್ಲ.
ದೇವೇಗೌಡರನ್ನೂ ನೋಡಿಕೊಂಡು ಮತ ಹಾಕುತ್ತಾರೆ. ಸಿದ್ದರಾಮಯ್ಯ ಬಲಿಷ್ಠರಾಗಿದ್ದರೆ ಕಾಂಗ್ರೆಸ್ ಬಲಿಷ್ಠವಾಗಿರುತ್ತದೆ.
ಸಿದ್ದರಾಮಯ್ಯ ದುರ್ಬಲರಾದರೆ ಕಾಂಗ್ರೆಸ್ ದುರ್ಬಲವಾಗುತ್ತದೆ. ಅಷ್ಟೇ ಎಂದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.