ಸಾಂದರ್ಭಿಕ ಚಿತ್ರ 
ವಿದೇಶ

ಪತ್ರಕರ್ತರಿಗೆ ಭಾರತ ಅಪಾಯಕಾರಿ

ಮಾಧ್ಯಮ ಪ್ರತಿನಿಧಿಗಳಿಗೆ ಭಾರತವು ಏಷ್ಯಾದಲ್ಲೇ ಅತಿ ಅಪಾಯಕಾರಿ ದೇಶವಾಗಿದ್ದು, ಪ್ರಸಕ್ತ ವರ್ಷ ಇಲ್ಲಿ 9 ಮಂದಿ ಪತ್ರಕರ್ತರನ್ನು...

ಪ್ಯಾರಿಸ್: ಮಾಧ್ಯಮ ಪ್ರತಿನಿಧಿಗಳಿಗೆ ಭಾರತವು ಏಷ್ಯಾದಲ್ಲೇ ಅತಿ ಅಪಾಯಕಾರಿ ದೇಶವಾಗಿದ್ದು, ಪ್ರಸಕ್ತ ವರ್ಷ ಇಲ್ಲಿ 9 ಮಂದಿ ಪತ್ರಕರ್ತರನ್ನು ಹತ್ಯೆಗೈಯ್ಯಲಾಗಿದೆ. ಹೀಗೆಂದು ರಿಪೋರ್ಟರ್ಸ್ ವಿದೌಟ್ ಬಾರ್ಡರ್ಸ್(ಆರ್‍ಎಸ್‍ಎಸ್ )ನ ವಾರ್ಷಿಕ ವರದಿ ಹೇಳಿದೆ.

2015ರಲ್ಲಿ ವಿಶ್ವಾದ್ಯಂತ 110 ಪತ್ರಕರ್ತರು ಕೊಲೆಯಾಗಿದೆ. ಯುದ್ಧಪೀಡಿತ ದೇಶಗಳಾದ ಇರಾಕ್ ಮತ್ತು ಸಿರಿಯಾಗಳಲ್ಲಿ ಕ್ರಮವಾಗಿ 11 ಮತ್ತು 10 ಪತ್ರಕರ್ತರ ಕೊಲೆಯಾಗಿದೆ. ಆದರೆ, ಅಚ್ಚರಿಯೆಂದರೆ, ಶಾಂತಿಯುತ ದೇಶವೆಂದೇ ಪರಿಗಣಿಸಲಾಗಿರುವ ಭಾರತದಲ್ಲಿ 9 ಮಂದಿ ಪತ್ರಕರ್ತರನ್ನು ಹತ್ಯೆಗೈಯ್ಯಲಾಗಿದೆ ಎಂದೂ ವರದಿ ಹೇಳಿದೆ. ಪತ್ರಕರ್ತರ ರಕ್ಷಣೆಗೆ ವಿಶ್ವಸಂಸ್ಥೆ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ವರದಿಯಲ್ಲಿ ಒತ್ತಾಯಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT