ಸಾಂದರ್ಭಿಕ ಚಿತ್ರ 
ವಿದೇಶ

ಪತ್ರಕರ್ತರಿಗೆ ಭಾರತ ಅಪಾಯಕಾರಿ

ಮಾಧ್ಯಮ ಪ್ರತಿನಿಧಿಗಳಿಗೆ ಭಾರತವು ಏಷ್ಯಾದಲ್ಲೇ ಅತಿ ಅಪಾಯಕಾರಿ ದೇಶವಾಗಿದ್ದು, ಪ್ರಸಕ್ತ ವರ್ಷ ಇಲ್ಲಿ 9 ಮಂದಿ ಪತ್ರಕರ್ತರನ್ನು...

ಪ್ಯಾರಿಸ್: ಮಾಧ್ಯಮ ಪ್ರತಿನಿಧಿಗಳಿಗೆ ಭಾರತವು ಏಷ್ಯಾದಲ್ಲೇ ಅತಿ ಅಪಾಯಕಾರಿ ದೇಶವಾಗಿದ್ದು, ಪ್ರಸಕ್ತ ವರ್ಷ ಇಲ್ಲಿ 9 ಮಂದಿ ಪತ್ರಕರ್ತರನ್ನು ಹತ್ಯೆಗೈಯ್ಯಲಾಗಿದೆ. ಹೀಗೆಂದು ರಿಪೋರ್ಟರ್ಸ್ ವಿದೌಟ್ ಬಾರ್ಡರ್ಸ್(ಆರ್‍ಎಸ್‍ಎಸ್ )ನ ವಾರ್ಷಿಕ ವರದಿ ಹೇಳಿದೆ.

2015ರಲ್ಲಿ ವಿಶ್ವಾದ್ಯಂತ 110 ಪತ್ರಕರ್ತರು ಕೊಲೆಯಾಗಿದೆ. ಯುದ್ಧಪೀಡಿತ ದೇಶಗಳಾದ ಇರಾಕ್ ಮತ್ತು ಸಿರಿಯಾಗಳಲ್ಲಿ ಕ್ರಮವಾಗಿ 11 ಮತ್ತು 10 ಪತ್ರಕರ್ತರ ಕೊಲೆಯಾಗಿದೆ. ಆದರೆ, ಅಚ್ಚರಿಯೆಂದರೆ, ಶಾಂತಿಯುತ ದೇಶವೆಂದೇ ಪರಿಗಣಿಸಲಾಗಿರುವ ಭಾರತದಲ್ಲಿ 9 ಮಂದಿ ಪತ್ರಕರ್ತರನ್ನು ಹತ್ಯೆಗೈಯ್ಯಲಾಗಿದೆ ಎಂದೂ ವರದಿ ಹೇಳಿದೆ. ಪತ್ರಕರ್ತರ ರಕ್ಷಣೆಗೆ ವಿಶ್ವಸಂಸ್ಥೆ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ವರದಿಯಲ್ಲಿ ಒತ್ತಾಯಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ರಾಜಸ್ಥಾನ: 12ನೇ ತರಗತಿ ವಿದ್ಯಾರ್ಥಿನಿ ಅಪಹರಿಸಿ, ಚಲಿಸುವ ಕಾರಿನಲ್ಲೇ ಗ್ಯಾಂಗ್ ರೇಪ್!

SCROLL FOR NEXT