ಸಾಂದರ್ಭಿಕ ಚಿತ್ರ 
ವಿದೇಶ

ಪತ್ರಕರ್ತರಿಗೆ ಭಾರತ ಅಪಾಯಕಾರಿ

ಮಾಧ್ಯಮ ಪ್ರತಿನಿಧಿಗಳಿಗೆ ಭಾರತವು ಏಷ್ಯಾದಲ್ಲೇ ಅತಿ ಅಪಾಯಕಾರಿ ದೇಶವಾಗಿದ್ದು, ಪ್ರಸಕ್ತ ವರ್ಷ ಇಲ್ಲಿ 9 ಮಂದಿ ಪತ್ರಕರ್ತರನ್ನು...

ಪ್ಯಾರಿಸ್: ಮಾಧ್ಯಮ ಪ್ರತಿನಿಧಿಗಳಿಗೆ ಭಾರತವು ಏಷ್ಯಾದಲ್ಲೇ ಅತಿ ಅಪಾಯಕಾರಿ ದೇಶವಾಗಿದ್ದು, ಪ್ರಸಕ್ತ ವರ್ಷ ಇಲ್ಲಿ 9 ಮಂದಿ ಪತ್ರಕರ್ತರನ್ನು ಹತ್ಯೆಗೈಯ್ಯಲಾಗಿದೆ. ಹೀಗೆಂದು ರಿಪೋರ್ಟರ್ಸ್ ವಿದೌಟ್ ಬಾರ್ಡರ್ಸ್(ಆರ್‍ಎಸ್‍ಎಸ್ )ನ ವಾರ್ಷಿಕ ವರದಿ ಹೇಳಿದೆ.

2015ರಲ್ಲಿ ವಿಶ್ವಾದ್ಯಂತ 110 ಪತ್ರಕರ್ತರು ಕೊಲೆಯಾಗಿದೆ. ಯುದ್ಧಪೀಡಿತ ದೇಶಗಳಾದ ಇರಾಕ್ ಮತ್ತು ಸಿರಿಯಾಗಳಲ್ಲಿ ಕ್ರಮವಾಗಿ 11 ಮತ್ತು 10 ಪತ್ರಕರ್ತರ ಕೊಲೆಯಾಗಿದೆ. ಆದರೆ, ಅಚ್ಚರಿಯೆಂದರೆ, ಶಾಂತಿಯುತ ದೇಶವೆಂದೇ ಪರಿಗಣಿಸಲಾಗಿರುವ ಭಾರತದಲ್ಲಿ 9 ಮಂದಿ ಪತ್ರಕರ್ತರನ್ನು ಹತ್ಯೆಗೈಯ್ಯಲಾಗಿದೆ ಎಂದೂ ವರದಿ ಹೇಳಿದೆ. ಪತ್ರಕರ್ತರ ರಕ್ಷಣೆಗೆ ವಿಶ್ವಸಂಸ್ಥೆ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ವರದಿಯಲ್ಲಿ ಒತ್ತಾಯಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

SCROLL FOR NEXT