ಸಾಂದರ್ಭಿಕ ಚಿತ್ರ 
ವಿದೇಶ

ಪತ್ರಕರ್ತರಿಗೆ ಭಾರತ ಅಪಾಯಕಾರಿ

ಮಾಧ್ಯಮ ಪ್ರತಿನಿಧಿಗಳಿಗೆ ಭಾರತವು ಏಷ್ಯಾದಲ್ಲೇ ಅತಿ ಅಪಾಯಕಾರಿ ದೇಶವಾಗಿದ್ದು, ಪ್ರಸಕ್ತ ವರ್ಷ ಇಲ್ಲಿ 9 ಮಂದಿ ಪತ್ರಕರ್ತರನ್ನು...

ಪ್ಯಾರಿಸ್: ಮಾಧ್ಯಮ ಪ್ರತಿನಿಧಿಗಳಿಗೆ ಭಾರತವು ಏಷ್ಯಾದಲ್ಲೇ ಅತಿ ಅಪಾಯಕಾರಿ ದೇಶವಾಗಿದ್ದು, ಪ್ರಸಕ್ತ ವರ್ಷ ಇಲ್ಲಿ 9 ಮಂದಿ ಪತ್ರಕರ್ತರನ್ನು ಹತ್ಯೆಗೈಯ್ಯಲಾಗಿದೆ. ಹೀಗೆಂದು ರಿಪೋರ್ಟರ್ಸ್ ವಿದೌಟ್ ಬಾರ್ಡರ್ಸ್(ಆರ್‍ಎಸ್‍ಎಸ್ )ನ ವಾರ್ಷಿಕ ವರದಿ ಹೇಳಿದೆ.

2015ರಲ್ಲಿ ವಿಶ್ವಾದ್ಯಂತ 110 ಪತ್ರಕರ್ತರು ಕೊಲೆಯಾಗಿದೆ. ಯುದ್ಧಪೀಡಿತ ದೇಶಗಳಾದ ಇರಾಕ್ ಮತ್ತು ಸಿರಿಯಾಗಳಲ್ಲಿ ಕ್ರಮವಾಗಿ 11 ಮತ್ತು 10 ಪತ್ರಕರ್ತರ ಕೊಲೆಯಾಗಿದೆ. ಆದರೆ, ಅಚ್ಚರಿಯೆಂದರೆ, ಶಾಂತಿಯುತ ದೇಶವೆಂದೇ ಪರಿಗಣಿಸಲಾಗಿರುವ ಭಾರತದಲ್ಲಿ 9 ಮಂದಿ ಪತ್ರಕರ್ತರನ್ನು ಹತ್ಯೆಗೈಯ್ಯಲಾಗಿದೆ ಎಂದೂ ವರದಿ ಹೇಳಿದೆ. ಪತ್ರಕರ್ತರ ರಕ್ಷಣೆಗೆ ವಿಶ್ವಸಂಸ್ಥೆ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ವರದಿಯಲ್ಲಿ ಒತ್ತಾಯಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ರಾಜೀನಾಮೆ; ಸಿಎಲ್‌ಪಿ ಸಭೆ ಶನಿವಾರ; ಅಂದೇ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ!

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

ನಿಮ್ಮ ಪ್ರೀತಿಗೆ ಧನ್ಯವಾದ: ರಾಜೀನಾಮೆ ನೀಡಿದ ಬಳಿಕ ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಭಾವುಕ ಪೋಸ್ಟ್!

ಸೌದಿಯಲ್ಲಿ ಗಲ್ಲು ಶಿಕ್ಷೆ: 20 ವರ್ಷಗಳ ಬಳಿಕ ಕೊನೆಗೂ ತಾಯಿಯ ಮಡಿಲು ಸೇರಿದ ಕೇರಳ ವ್ಯಕ್ತಿ, 28 ದಿನಗಳಲ್ಲೇ ಬದಲಾದ ಬದುಕು, ಅತೀ ದೊಡ್ಡ ಕ್ರೌಡ್ ಫಂಡಿಂಗ್ ಅಭಿಯಾನ!

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

SCROLL FOR NEXT