ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ 
ವಿದೇಶ

ಭಾರತ-ಪಾಕ್ ಶತ್ರುಗಳಾಗಿ ಮುಂದುವರೆಯಲು ಸಾಧ್ಯವಿಲ್ಲ: ಶರೀಫ್

ಭಾರತ ಮತ್ತು ಪಾಕಿಸ್ತಾನ ಶತ್ರು ರಾಷ್ಟ್ರಗಳಾಗಿಯೇ ಮುಂದುವರೆಯಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರು ಗುರುವಾರ ಹೇಳಿದ್ದಾರೆ...

ಕರಾಚಿ: ಭಾರತ ಮತ್ತು ಪಾಕಿಸ್ತಾನ ಶತ್ರು ರಾಷ್ಟ್ರಗಳಾಗಿಯೇ ಮುಂದುವರೆಯಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರು ಗುರುವಾರ ಹೇಳಿದ್ದಾರೆ.

ಈ ಕುರಿತಂತೆ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಯೋಜನಗೆ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಭಾರತ ಮತ್ತು ಪಾಕಿಸ್ತಾನ ಮಧ್ಯೆಯಿರುವ ಎಲ್ಲಾ ಸಮಸ್ಯೆಗಳ ಕುರಿತಂತೆ ಮಾತುಕತೆ ನಡೆಸುವ ಅಗತ್ಯವಿದೆ. ಭಾರತ-ಪಾಕಿಸ್ತಾನ ಎರಡೂ ದೇಶಗಳು ಶತ್ರುಗಳಾಗಿಯೇ ಮುಂದುವರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಎರಡು ದೇಶಗಳ ಮಧ್ಯೆಯಿರುವ ಸಮಸ್ಯೆಗಳ ಕುರಿತಂತೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿರುವ ನಝೀರ್ ಜಂಜುವಾ ಅವರು ಶೀಘ್ರದಲ್ಲೇ ಸಭೆ ಏರ್ಪಡಿಸಲಿದ್ದು, ಭಾರತದ ಅಧಿಕಾರಿಗಳೊಂದಿಗೆ ಸಮಸ್ಯೆ ಕುರಿತಂತೆ ಮಾತುಕತೆ ನಡೆಸಲಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT