ನರೇಂದ್ರ ಮೋದಿ 
ವಿದೇಶ

ಲಂಡನ್ ನಲ್ಲಿ ಜಗಜ್ಯೋತಿ ಬಸವಣ್ಣನ ಪ್ರತಿಮೆ ಅನಾವರಣ

ಲಂಡನ್ ಥೇಮ್ಸ್ ನದಿ ತೀರದಲ್ಲಿ ಜಗಜ್ಯೋತಿ ಬಸವಣ್ಣನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣ ಮಾಡಿದರು...

ಲಂಡನ್: ಲಂಡನ್ ಥೇಮ್ಸ್ ನದಿ ತೀರದಲ್ಲಿ ಜಗಜ್ಯೋತಿ ಬಸವಣ್ಣನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣ ಮಾಡಿದರು. 
ಮಹಾಮಾನವತವಾದಿ, ಕ್ರಾಂತಿಕಾರಿ ಬಸವಣ್ಣನವರ ಪ್ರತಿಮೆಯನ್ನು ಅನಾವರಣ ಮಾಡಿ ಮಾತನಾಡಿದ ಮೋದಿ ಅವರು, ಜಗಜ್ಯೋತಿ ಬಸವೇಶ್ವರರ ಕರ್ಮಯೋಗದ ಕುರಿತು ಮಾತನಾಡಿದರು. ಲಂಡನ್ ನಲ್ಲಿ ಪ್ರತಿಮೆಗೆ ಜಾಗ ಸಿಕ್ಕಿದ್ದು, ಬಸವೇಶ್ವರರ ಪ್ರತಿಮೆಯನ್ನು ನಾನು ಅನಾವರಣಗೊಳಿಸಿದ್ದು ನನ್ನ ಸೌಭಾಗ್ಯ. ಇದು ನನ್ನ ಜೀವನದ ಅಪೂರ್ವ ಕ್ಷಣ ಎಂದು ಬರ್ಣಿಸಿದರು. 
ಅಬ್ರಾಹಂ ಲಿಂಕನ್ ಅವರಿಗೂ ಮುಂಚಿತವಾಗಿಯೇ ಬಸವಣ್ಣನವರು ಪ್ರಜಾಪ್ರಭುತ್ವದ ಕಲ್ಪನೆ ನೀಡಿದ್ದರು. ಬಸವಣ್ಣನವರು 12ನೇ ಶತಮಾನದಲ್ಲೇ ಸಮಾಜ ಸುಧಾರಕರಾಗಿದ್ದರು. ಅಸ್ಪೃಶ್ಯತೆ ನಿವಾರಣೆ, ಜಾತಿ ಅಸಮಾನತೆ ಹೋಗಲಾಡಿಸಲು ಶ್ರಮಿಸಿದ್ದರು ಎಂದು ಮೋದಿ ಹೇಳಿದ್ದಾರೆ.
ಲ್ಯಾಂಬೆತ್‌ನ ಮಾಜಿ ಮೇಯರ್‌ ಡಾ. ನೀರಜ್‌ ಪಾಟೀಲ್‌ ಸೇರಿದಂತೆ ಹಲವು ಮಂದಿ ಭಾರತೀಯರು ಹಾಗೂ ಕನ್ನಡಿಗರು ಈ ಕ್ಷಣಕ್ಕೆ ಸಾಕ್ಷಿಯಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT