ಇಂದಿರಾಗಾಂಧಿ 
ವಿದೇಶ

ವಲಸಿಗರ ಸಂಸ್ಥೆಗೆ ಇಂದಿರಾ ಪ್ರಶಸ್ತಿ

ಪ್ರಸಕ್ತ ಸಾಲಿನ ಇಂದಿರಾ ಗಾಂಧಿ ಶಾಂತಿ ಪ್ರಶಸ್ತಿ, ನಿಶಸ್ತ್ರೀಕರಣ ಪ್ರಶಸ್ತಿ ಹಾಗೂ ಅಭಿವೃದ್ಧಿ ಪ್ರಶಸ್ತಿಗಾಗಿ ...

ನವದೆಹಲಿ: ಪ್ರಸಕ್ತ ಸಾಲಿನ ಇಂದಿರಾ ಗಾಂಧಿ ಶಾಂತಿ ಪ್ರಶಸ್ತಿ, ನಿಶಸಿuಉೀಕರಣ ಪ್ರಶಸ್ತಿ ಹಾಗೂ ಅಭಿವೃದ್ಧಿ ಪ್ರಶಸ್ತಿಗಾಗಿ ವಿಶ್ವಸಂಸ್ಥೆಯ ವಲಸಿಗರ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದೆ.
ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ನೇತೃತ್ವದ ಆಯ್ಕೆ ಸಮಿತಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಇಂದಿರಾಗಾಂಧಿ ಸ್ಮಾರಕ ಟ್ರಸ್ಟ್ ಕಾರ್ಯದರ್ಶಿ ಸುಮನ್ ದುಬೆ ತಿಳಿಸಿದರು. 
ಹಲವು ವರ್ಷಗಳಿಂದ ಲಕ್ಷಾಂತರ ಒತ್ತೆಯಾಳುಗಳು ಮನೆ,ದೇಶಬಿಟ್ಟು ಓಡಿಬಂದು ಕಷ್ಟಕರ ಸನ್ನಿವೇಶದಲ್ಲಿ ದುಡಿಯುತ್ತಿದ್ದು ಅಂಥವರ ಸಹಾಯಕ್ಕೆ ನಿಂತಿರುವ ವಿಶ್ವಸಂಸ್ಥೆಯ ಈ ಸಹಘಟಕದ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಈ ಪ್ರಶಸ್ತಿ ರು.25ಲಕ್ಷ ಹಾಗೂ ಪಾರಿತೋಷಕ ಒಳಗೊಂಡಿರುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT