ಸಾಂದರ್ಭಿಕ ಚಿತ್ರ 
ವಿದೇಶ

ಎಚ್‍ಐವಿ ಸೋಂಕಿನ ಅಪಾಯದಲ್ಲಿ ಭಾರತ

ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳನ್ನು ಸರಿಯಾಗಿ ನಿರ್ವಹಿಸದೇ ಇರುವುದರಿಂದಾಗಿ ಹಾಗೂ ಆರೋಗ್ಯ ಕಾರ್ಯಕರ್ತರಿಗೆ...

ನವದೆಹಲಿ: ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳನ್ನು ಸರಿಯಾಗಿ ನಿರ್ವಹಿಸದೇ ಇರುವುದರಿಂದಾಗಿ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ವೇತನ ನೀಡಿಕೆಯನ್ನೂ ವಿಳಂಬಗೊಳಿಸಿರುವುದರಿಂದಾಗಿ ಹೆಚ್‍ಐವಿ ಪೀಡಿತ ಭಾರತೀಯರ ಸಂಖ್ಯೆಯಲ್ಲಿ ಏರಿಕೆ ಕಾಣುವ ಸಂಭವ ಹೆಚ್ಚಾಗಿದೆ ಎಂದು ಏಷ್ಯಾ ಮತ್ತು ಪೆಸಿಫಿಕ್ ವಿಶ್ವಸಂಸ್ಥೆಯ ಏಡ್ಸ್ ನಿಯೋಗ ಅಭಿಪ್ರಾಯ ವ್ಯಕ್ತಪಡಿಸಿದೆ. 

10 ವರ್ಷಗಳಿಂದ ಉತ್ತಮ ಕಾರ್ಯಕ್ರಮ ನಡೆಸಿಕೊಂಡು ಬಂದು ಜಾಗತಿಕ ಮನ್ನಣೆ ಗಳಿಸಿದ್ದ ಭಾರತ ತನ್ನದೇ ತಪ್ಪಿನಿಂದಾಗಿ ಮತ್ತೆ ಅಪಾಯ ಆಹ್ವಾನಿಸಿ ಕೊಳ್ಳಲಿದೆ ಎಂದು ಸಂಸ್ಥೆ ಹೇಳಿದೆ. ಫೆಬ್ರವರಿ ಯಲ್ಲಿ ಕೇಂದ್ರಸರ್ಕಾರ, ವಿಶ್ವಸಂಸ್ಥೆಯ ಏಡ್ಸ್ ಬಜೆಟ್ ಹಣದಲ್ಲಿ ಕಡಿತಗೊಳಿಸಲು ಮನವಿ ಮಾಡಿದ್ದಲ್ಲದೆ ರಾಜ್ಯಸರ್ಕಾರಗಳು ಈ ಕೊರತೆ ಭರಿಸಬೇಕೆಂದು ಕೋರಿತ್ತು. ಆದರೆ ರಾಜ್ಯಗಳು ನಿರ್ಲಕ್ಷ್ಯ ವಹಿಸಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT