ಸಾಂದರ್ಭಿಕ ಚಿತ್ರ 
ವಿದೇಶ

ಎಚ್‍ಐವಿ ಸೋಂಕಿನ ಅಪಾಯದಲ್ಲಿ ಭಾರತ

ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳನ್ನು ಸರಿಯಾಗಿ ನಿರ್ವಹಿಸದೇ ಇರುವುದರಿಂದಾಗಿ ಹಾಗೂ ಆರೋಗ್ಯ ಕಾರ್ಯಕರ್ತರಿಗೆ...

ನವದೆಹಲಿ: ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳನ್ನು ಸರಿಯಾಗಿ ನಿರ್ವಹಿಸದೇ ಇರುವುದರಿಂದಾಗಿ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ವೇತನ ನೀಡಿಕೆಯನ್ನೂ ವಿಳಂಬಗೊಳಿಸಿರುವುದರಿಂದಾಗಿ ಹೆಚ್‍ಐವಿ ಪೀಡಿತ ಭಾರತೀಯರ ಸಂಖ್ಯೆಯಲ್ಲಿ ಏರಿಕೆ ಕಾಣುವ ಸಂಭವ ಹೆಚ್ಚಾಗಿದೆ ಎಂದು ಏಷ್ಯಾ ಮತ್ತು ಪೆಸಿಫಿಕ್ ವಿಶ್ವಸಂಸ್ಥೆಯ ಏಡ್ಸ್ ನಿಯೋಗ ಅಭಿಪ್ರಾಯ ವ್ಯಕ್ತಪಡಿಸಿದೆ. 

10 ವರ್ಷಗಳಿಂದ ಉತ್ತಮ ಕಾರ್ಯಕ್ರಮ ನಡೆಸಿಕೊಂಡು ಬಂದು ಜಾಗತಿಕ ಮನ್ನಣೆ ಗಳಿಸಿದ್ದ ಭಾರತ ತನ್ನದೇ ತಪ್ಪಿನಿಂದಾಗಿ ಮತ್ತೆ ಅಪಾಯ ಆಹ್ವಾನಿಸಿ ಕೊಳ್ಳಲಿದೆ ಎಂದು ಸಂಸ್ಥೆ ಹೇಳಿದೆ. ಫೆಬ್ರವರಿ ಯಲ್ಲಿ ಕೇಂದ್ರಸರ್ಕಾರ, ವಿಶ್ವಸಂಸ್ಥೆಯ ಏಡ್ಸ್ ಬಜೆಟ್ ಹಣದಲ್ಲಿ ಕಡಿತಗೊಳಿಸಲು ಮನವಿ ಮಾಡಿದ್ದಲ್ಲದೆ ರಾಜ್ಯಸರ್ಕಾರಗಳು ಈ ಕೊರತೆ ಭರಿಸಬೇಕೆಂದು ಕೋರಿತ್ತು. ಆದರೆ ರಾಜ್ಯಗಳು ನಿರ್ಲಕ್ಷ್ಯ ವಹಿಸಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT