ಸಯ್ಯದ್ ಅಲಿ ಶಾ ಗಿಲಾನಿ 
ವಿದೇಶ

ಗೀಲಾನಿಗೆ ಪಾಕ್ ಆಹ್ವಾನ

ಪ್ರತ್ಯೇಕತಾವಾದಿ ನಾಯಕರನ್ನು ಓಲೈಸುವ ಮಂತ್ರವನ್ನು ಪಾಕಿಸ್ತಾನದ ಪ್ರಧಾನ ಮಂತ್ರಿ ನವಾಜ್ ಶರೀಫ್...

ಶ್ರೀನಗರ: ಪ್ರತ್ಯೇಕತಾವಾದಿ ನಾಯಕರನ್ನು ಓಲೈಸುವ ಮಂತ್ರವನ್ನು ಪಾಕಿಸ್ತಾನದ ಪ್ರಧಾನ ಮಂತ್ರಿ ನವಾಜ್ ಶರೀಫ್ ಪುನಃ ಪಠಿಸಿದ್ದಾರೆ. ಅವರು ಕಾಶ್ಮೀರದ ತೀರ್ವವಾದಿ ಹುರಿಯತ್ ನಾಯಕ ಅಯ್ಯದ್ ಅಲಿ ಶಾ ಗೀಲಾನಿ ಅವರನ್ನು ತಮ್ಮಲ್ಲಿಗೆ ಬರುವಂತೆ ಆಹ್ವಾನಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. 
ದೆಹಲಿಯಲ್ಲಿರುವ ಗೀಲಾನಿ ನಿವಾಸಕ್ಕೆ ಭೇಟಿ ನೀಡಿದ್ದ ಪಾಕಿಸ್ತಾನ ಹೈ ಕಮಿಷನರ್ ಅಬ್ದುಲ್ ಬಾಸಿತ್, ನವಾಜ್ ಶರೀಫರ್ ಆಹ್ವಾನ ಪತ್ರವನ್ನು ಅವರಿಗೆ ನೀಡಿದರು ಎಂದು ಹುರಿಯತ್ ನ ವಕ್ತಾರರೊಬ್ಬರು ತಿಳಿಸಿದ್ದಾರೆ. 
ಕಾಶ್ಮೀರವನ್ನು ಹೊರತಪಡಿಸಿ ಉಭಯ ಪಕ್ಷಗಳ ನಡುವೆ ಮಾತುಕತೆ ಸಾಧ್ಯವಿಲ್ಲ ಎಂದು ಪತ್ರದಲ್ಲಿ ಶರೀಫ್ ತಿಳಿಸಿದ್ದಾರೆ ಎಂದು ವಕ್ತಾರರು ಹೇಳಿದ್ದಾರೆ. ಗೀಲಾನಿ ಪಾಕಿಸ್ತಾನಕ್ಕೆ ಭೇಟಿ ನೀಡಲು ತಾತ್ವಿಕ ಒಪ್ಪಿಗೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT