ಛೋಟಾ ರಾಜನ್ 
ವಿದೇಶ

ನಾನು ಭಾರತಕ್ಕೆ ವಾಪಸ್ ಮರಳಬೇಕು: ಛೋಟಾ ರಾಜನ್

ಇಂಡೋನೇಷಿಯಾದ ಬಾಲಿ ದ್ವೀಪದಲ್ಲಿ ಬಂಧಿಸಲ್ಪಟ್ಟಿರುವ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ಛೋಟಾ ರಾಜನ್ ಮರಳಿ ಭಾರತಕ್ಕೆ ಬರಲು ಬಯಸಿದ್ದಾನಂತೆ. ....

ಬಾಲಿ:  ಇಂಡೋನೇಷಿಯಾದ ಬಾಲಿ ದ್ವೀಪದಲ್ಲಿ  ಬಂಧಿಸಲ್ಪಟ್ಟಿರುವ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ಛೋಟಾ ರಾಜನ್ ಮರಳಿ ಭಾರತಕ್ಕೆ ಬರಲು ಬಯಸಿದ್ದಾನಂತೆ.

ರಾಜನ್ ವಿರುದ್ದ ಮುಂಬಯಿಯಲ್ಲಿ 71 ಕೊಲೆ ಕೇಸುಗಳು, ಮಾದಕ ವಸ್ತುಗಳ ಕಳ್ಳ ಸಾಗಣೆ, ಸೇರಿದಂತೆ ಹಲವು ಪ್ರಕರಣಗಳು ಛೋಟಾ ರಾಜನ್ ವಿರುದ್ಧ ದಾಖಲಾಗಿವೆ. ಈ ಮೊದಲು ಜಿಂಬಾಬ್ವೆಗೆ ತೆರಳಲು ಬಯಸಿದ್ದ ಛೋಟಾ ರಾಜನ್ ಈಗ ಭಾರತಕ್ಕೆ ವಾಪಾಸ್ ಕಳುಹಿಸುವಂತೆ ಕೇಳಿದ್ದಾನೆ.

ಇನ್ನು ಭಾರತಕ್ಕೆ ವಾಪಸ್ ಕಳುಹಿಸಿದರೇ ಅಲ್ಲಿ ಆತನನ್ನು ಕೊಲ್ಲುವ ಸಾದ್ಯತೆಯಿದೆ ಎಂದು ಬಾಲಿ ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದಾರೆ.

ಇನ್ನು ಸುದ್ದಿಗಾರರೊಂದಿಗೆ ಮಾತನಾಡಿರುವ ಛೋಟಾ ರಾಜನ್ ನನಗೆ ಜಿಂಬಾಬ್ವೆಗೆ ಹೋಗಲು ಇಷ್ಟವಿಲ್ಲ, ನಾನು ಭಾರತಕ್ಕೆ ಹೋಗಲು ಅವಕಾಶ ಕಲ್ಪಿಸಿಕೊಡಬೇಕೆಂದು ಕೇಳಿಕೊಂಡಿದ್ದಾರೆ.






Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸ್ವಿಟ್ಜರ್ಲೆಂಡ್‌ನಲ್ಲಿ ಮಹಾ ಸಂಧಾನ: US-Iran ಹಸ್ತಲಾಘವ, ಹಿಜ್ಬುಲ್ಲಾ–ಇಸ್ರೇಲ್ ಸಂಘರ್ಷ ತಡೆಯಲು ಹೊಸ ಸಮನ್ವಯ ವ್ಯವಸ್ಥೆ ಜಾರಿಗೆ ಸಮ್ಮತಿ..!

ಟ್ರಂಪ್ ಬೆದರಿಕೆಗೆ ಇರಾನ್ ತಿರುಗೇಟು: ಶಾಂತಿ ಮಾತುಕತೆ ಮಧ್ಯೆಯೇ ವಾಕ್‌ಔಟ್‌; ಬೆದರಿಕೆಗಳಿಗೆ ಹೆದರಲ್ಲ-ನಮ್ಮ ತಾಳ್ಮೆ ಪರೀಕ್ಷಿಸಬೇಡಿ- ಅಮೆರಿಕಕ್ಕೆ ಕಠಿಣ ಎಚ್ಚರಿಕೆ

ಆಯುಷ್ಮಾನ್ ವಿಮೆ ಅಲ್ಲ ಭರವಸೆ ಯೋಜನೆ, ಜನಔಷಧಿ ಕೇಂದ್ರಗಳ ಸರಿಪಡಿಸಬೇಕು: ಸಚಿವ ಯು.ಟಿ. ಖಾದರ್‌ (INTERVIEW)

ಸಿಂಧೂ ನದಿ ನೀರು ತಡೆದರೆ ಸುಮ್ಮನಿರಲ್ಲ, ಯುದ್ಧ ಖಚಿತ: ಭಾರತದ ವಿರುದ್ಧ ಮತ್ತೆ ಉದ್ಧಟತನ ತೋರಿದ ಪಾಕಿಸ್ತಾನ..!

Iran ಅಣ್ವಸ್ತ್ರ ಹೊಂದಲು ಬಿಡಲ್ಲ, Hezbollah ಸಂಪೂರ್ಣ ನಾಶವಾಗುವವರೆಗೂ ಹಿಂದೆ ಸರಿಯಲ್ಲ: ನೆತನ್ಯಾಹು ಖಡಕ್ ಎಚ್ಚರಿಕೆ