ಛೋಟಾ ರಾಜನ್ 
ವಿದೇಶ

ನಾನು ಭಾರತಕ್ಕೆ ವಾಪಸ್ ಮರಳಬೇಕು: ಛೋಟಾ ರಾಜನ್

ಇಂಡೋನೇಷಿಯಾದ ಬಾಲಿ ದ್ವೀಪದಲ್ಲಿ ಬಂಧಿಸಲ್ಪಟ್ಟಿರುವ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ಛೋಟಾ ರಾಜನ್ ಮರಳಿ ಭಾರತಕ್ಕೆ ಬರಲು ಬಯಸಿದ್ದಾನಂತೆ. ....

ಬಾಲಿ:  ಇಂಡೋನೇಷಿಯಾದ ಬಾಲಿ ದ್ವೀಪದಲ್ಲಿ  ಬಂಧಿಸಲ್ಪಟ್ಟಿರುವ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ಛೋಟಾ ರಾಜನ್ ಮರಳಿ ಭಾರತಕ್ಕೆ ಬರಲು ಬಯಸಿದ್ದಾನಂತೆ.

ರಾಜನ್ ವಿರುದ್ದ ಮುಂಬಯಿಯಲ್ಲಿ 71 ಕೊಲೆ ಕೇಸುಗಳು, ಮಾದಕ ವಸ್ತುಗಳ ಕಳ್ಳ ಸಾಗಣೆ, ಸೇರಿದಂತೆ ಹಲವು ಪ್ರಕರಣಗಳು ಛೋಟಾ ರಾಜನ್ ವಿರುದ್ಧ ದಾಖಲಾಗಿವೆ. ಈ ಮೊದಲು ಜಿಂಬಾಬ್ವೆಗೆ ತೆರಳಲು ಬಯಸಿದ್ದ ಛೋಟಾ ರಾಜನ್ ಈಗ ಭಾರತಕ್ಕೆ ವಾಪಾಸ್ ಕಳುಹಿಸುವಂತೆ ಕೇಳಿದ್ದಾನೆ.

ಇನ್ನು ಭಾರತಕ್ಕೆ ವಾಪಸ್ ಕಳುಹಿಸಿದರೇ ಅಲ್ಲಿ ಆತನನ್ನು ಕೊಲ್ಲುವ ಸಾದ್ಯತೆಯಿದೆ ಎಂದು ಬಾಲಿ ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದಾರೆ.

ಇನ್ನು ಸುದ್ದಿಗಾರರೊಂದಿಗೆ ಮಾತನಾಡಿರುವ ಛೋಟಾ ರಾಜನ್ ನನಗೆ ಜಿಂಬಾಬ್ವೆಗೆ ಹೋಗಲು ಇಷ್ಟವಿಲ್ಲ, ನಾನು ಭಾರತಕ್ಕೆ ಹೋಗಲು ಅವಕಾಶ ಕಲ್ಪಿಸಿಕೊಡಬೇಕೆಂದು ಕೇಳಿಕೊಂಡಿದ್ದಾರೆ.






Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT