ವಿಶ್ವಸಂಸ್ಥೆಯಲ್ಲಿ ನಡೆದ ಸಂಸತ್ತು ಅಧ್ಯಕ್ಷರ 4ನೇ ವಿಶ್ವ ಸಮ್ಮೇಳನದಲ್ಲಿ ಲೋಕಸಭಾಧ್ಯಕ್ಷ ಸುಮಿತ್ರಾ ಮಹಾಜನ್ 
ವಿದೇಶ

ಶ್ರೀಮಂತ ದೇಶಗಳಿಗೆ ಜಾಗತಿಕ ಪರಿಸರವನ್ನು ರಕ್ಷಿಸುವ ಹೊಣೆ ಇದೆ: ಸುಮಿತ್ರಾ ಮಹಾಜನ್

ಜಾಗತಿಕ ಪರಿಸರವನ್ನು ರಕ್ಷಿಸುವ ಜವಾಬ್ದಾರಿಯನ್ನು ಅಭಿವೃದ್ಧಿಶೀಲ ದೇಶಗಳು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದ...

ವಿಶ್ವಸಂಸ್ಥೆ: ಜಾಗತಿಕ ಪರಿಸರವನ್ನು ರಕ್ಷಿಸುವ ಜವಾಬ್ದಾರಿಯನ್ನು ಅಭಿವೃದ್ಧಿಶೀಲ ದೇಶಗಳು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದ ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್, ಇದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಶ್ರೀಮಂತರು ತಮ್ಮ ಸಬ್ಸಿಡಿ ಸಿಲಿಂಡರನ್ನು ಬಿಟ್ಟು ಬಡವರಿಗೆ ನೀಡುವಂತೆ ಕರೆ ನೀಡಿರುವುದನ್ನು ಉದಾಹರಣೆ ಕೊಟ್ಟರು.

 ವಿಶ್ವಸಂಸ್ಥೆಯಲ್ಲಿ ನಡೆಯುತ್ತಿರುವ ಸಂಸತ್ತು ಅಧ್ಯಕ್ಷರ 4ನೇ ವಿಶ್ವ ಸಮ್ಮೇಳನದಲ್ಲಿ ಮಾತನಾಡಿದ ಅವರು, ಜಾಗತಿಕ ಸಂರಕ್ಷಣೆಗೆ ಅಭಿವೃದ್ಧಿ ಹೊಂದುತ್ತಿರುವ ದೇಶಗಳು ಮಾತ್ರ ಪ್ರಯತ್ನಿಸಿದರೆ ಸಾಲದು ಎಂದು ಹೇಳಿದರು.

ಜಾಗತಿಕ ಸಂರಕ್ಷಣೆಗೆ ಅಭಿವೃದ್ಧಿಶೀಲ ದೇಶಗಳೂ ಕೂಡ ಒಟ್ಟಾಗಿ ಮುಂದೆ ಬಂದು ಶ್ರಮಿಸಬೇಕು. ಹವಾಮಾನ ವೈಪ್ಯರೀತ್ಯದಿಂದ ಉಂಟಾಗುತ್ತಿರುವ ತೊಂದರೆಯನ್ನು ಆರ್ಥಿಕ ಮತ್ತು ತಾಂತ್ರಿಕ ಸಂಪನ್ಮೂಲಗಳಿಂದ ಬಗೆಹರಿಸಬೇಕು ಎಂದು ಹೇಳಿದರು.

ನವೆಂಬರ್ ನಲ್ಲಿ ವಿಶ್ವಸಂಸ್ಥೆ ಹವಾಮಾನ ಬದಲಾವಣೆ ಸಮ್ಮೇಳನ ನಡೆಯಲಿದ್ದು, ಅಭಿವೃದ್ದಿ ಹೊಂದುತ್ತಿರುವ ದೇಶಗಳಿಗೆ ಜಾಗತಿಕ ಬಿಸಿ ಏರಿಕೆಯನ್ನು ತಡೆಗಟ್ಟಲು ಕಾರ್ಬನ್ ಹೊಗೆ ಬಿಡುವುದನ್ನು ನಿಯಂತ್ರಣ ಮಾಡಬೇಕೆಂಬ ಒತ್ತಡವಿರುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT