ಹಿಂಸಾ ಪೀಡಿತ ಯೆಮೆನ್ (ಸಂಗ್ರಹ ಚಿತ್ರ) 
ವಿದೇಶ

ಯೆಮೆನ್‍ ನಲ್ಲಿ 6 ಮಂದಿ ಸಾವು

ಯೆಮನ್‍ನಲ್ಲಿ ಸೆ.8ರಂದು ಸೌದಿ ನೇತೃತ್ವದಲ್ಲಿ ಎರಡು ದೋಣಿಗಳ ಮೇಲೆ ನಡೆಸಲಾದ ವಾಯುದಾಳಿಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ...

ನವದೆಹಲಿ: ಯೆಮನ್‍ನಲ್ಲಿ ಸೆ.8ರಂದು ಸೌದಿ ನೇತೃತ್ವದಲ್ಲಿ ಎರಡು ದೋಣಿಗಳ ಮೇಲೆ ನಡೆಸಲಾದ ವಾಯುದಾಳಿಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಮುಸ್ತಾಫಾ ಹಾಗೂ ಅಸ್ಮರ್ ಎಂಬ ಎರಡು ದೋಣಿಗಳ ಮೇಲೆ ಸೌದಿ ನೇತೃತ್ವದ ಪಡೆಗಳು ನಡೆಸಿದ ವಾಯು ದಾಳಿಯಲ್ಲಿ ದೋಣಿಯಲ್ಲಿದ್ದ ಎಲ್ಲ 21 ಮಂದಿ ಭಾರತೀಯರೂ ಮೃತಪಟ್ಟಿದ್ದರು  ಎಂದು ಮಾಧ್ಯಮ ವರದಿ ಹೇಳಿತ್ತು. ಆದರೆ, ದಾಳಿ ವೇಳೆ 7 ಮಂದಿ ನಾಪತ್ತೆಯಾಗಿದ್ದು, ಅವರಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಆರೂ ಮಂದಿಯ ಶವ ಸೆ.10ರಂದು ಪತ್ತೆಯಾಗಿದೆ. ಈ ಕುರಿತು  ಸಂಬಂಧಪಟ್ಟವರ ಕುಟುಂಬಕ್ಕೂ ಮಾಹಿತಿ ನೀಡಲಾಗಿದೆ. ಒಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾರೆ ಎಂದು ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT