ಹಿಂಸಾ ಪೀಡಿತ ಯೆಮೆನ್ (ಸಂಗ್ರಹ ಚಿತ್ರ) 
ವಿದೇಶ

ಯೆಮೆನ್‍ ನಲ್ಲಿ 6 ಮಂದಿ ಸಾವು

ಯೆಮನ್‍ನಲ್ಲಿ ಸೆ.8ರಂದು ಸೌದಿ ನೇತೃತ್ವದಲ್ಲಿ ಎರಡು ದೋಣಿಗಳ ಮೇಲೆ ನಡೆಸಲಾದ ವಾಯುದಾಳಿಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ...

ನವದೆಹಲಿ: ಯೆಮನ್‍ನಲ್ಲಿ ಸೆ.8ರಂದು ಸೌದಿ ನೇತೃತ್ವದಲ್ಲಿ ಎರಡು ದೋಣಿಗಳ ಮೇಲೆ ನಡೆಸಲಾದ ವಾಯುದಾಳಿಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಮುಸ್ತಾಫಾ ಹಾಗೂ ಅಸ್ಮರ್ ಎಂಬ ಎರಡು ದೋಣಿಗಳ ಮೇಲೆ ಸೌದಿ ನೇತೃತ್ವದ ಪಡೆಗಳು ನಡೆಸಿದ ವಾಯು ದಾಳಿಯಲ್ಲಿ ದೋಣಿಯಲ್ಲಿದ್ದ ಎಲ್ಲ 21 ಮಂದಿ ಭಾರತೀಯರೂ ಮೃತಪಟ್ಟಿದ್ದರು  ಎಂದು ಮಾಧ್ಯಮ ವರದಿ ಹೇಳಿತ್ತು. ಆದರೆ, ದಾಳಿ ವೇಳೆ 7 ಮಂದಿ ನಾಪತ್ತೆಯಾಗಿದ್ದು, ಅವರಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಆರೂ ಮಂದಿಯ ಶವ ಸೆ.10ರಂದು ಪತ್ತೆಯಾಗಿದೆ. ಈ ಕುರಿತು  ಸಂಬಂಧಪಟ್ಟವರ ಕುಟುಂಬಕ್ಕೂ ಮಾಹಿತಿ ನೀಡಲಾಗಿದೆ. ಒಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾರೆ ಎಂದು ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT