ಪಾಕಿಸ್ತಾನ 
ವಿದೇಶ

ಕೇರಳದ ದೇಗುಲದಲ್ಲಿ ಅಗ್ನಿ ದುರಂತಕ್ಕೆ ಸಂತಾಪ ಸೂಚಿಸಿದ ಪಾಕಿಸ್ತಾನ

ಕೇರಳದ ಮೂಕಾಂಬಿಕ ದೇಗುಲದಲ್ಲಿ ಅಗ್ನಿ ದುರಂತ ಸಂಭವಿಸಿರುವುದಕ್ಕೆ ಪಾಕಿಸ್ತಾನ ಸಂತಾಪ ಸೂಚಿಸಿದೆ.

ಇಸ್ಲಾಮಾಬಾದ್: ಕೇರಳದ ಮೂಕಾಂಬಿಕ ದೇಗುಲದಲ್ಲಿ ಅಗ್ನಿ ದುರಂತ ಸಂಭವಿಸಿರುವುದಕ್ಕೆ ಪಾಕಿಸ್ತಾನ ಸಂತಾಪ ಸೂಚಿಸಿದೆ.
ಅಗ್ನಿ ದುರಂತದಲ್ಲಿ ಮಾಡಿದವರಿಗೆ ಪಾಕಿಸ್ತಾನದ ಜನತೆ ಹಾಗೂ ಪಾಕಿಸ್ತಾನ ಸರ್ಕಾರ ಸಂತಾಪ ಸೂಚಿಸುತ್ತದೆ ಎಂದು ಪಾಕಿಸ್ತಾನದ ವಿದೇಶಾಂಗ ಇಲಾಖೆ ವಕ್ತಾರರೊಬ್ಬರು ಹೇಳಿದ್ದಾರೆ. ಅಗ್ನಿ ದುರಂತದ ಸಂತ್ರಸ್ತರ ಕುಟುಂಬದೆಡೆಗೆ  ಪಾಕಿಸ್ತಾನ ಸರ್ಕಾರದ ಸಹಾನುಭೂತಿ ಇರಲಿದೆ. ದುರಂತದಲ್ಲಿ ಗಾಯಗೊಂಡವರು ಶೀಘ್ರವೇ ಚೇತರಿಕೆ ಕಾಣಲಿ ಎಂದು ಪಾಕ್ ನ ವಿದೇಶಾಂಗ ಇಲಾಖೆ ವಕ್ತಾರರು ತಿಳಿಸಿದ್ದಾರೆ.
ಕೇರಳದ ಮೂಕಾಂಬಿಕ ದೇವಾಲಯದಲ್ಲಿ ವಾರ್ಷಿಕೋತ್ಸವ ಆಚರಣೆ ವೇಳೆ ಪಟಾಕಿಗಳು ಆಕಾಶದಲ್ಲಿ ಹಾರುವ ಬದಲು ನೆಲದಲ್ಲೇ ಸಿಡಿದ ಪರಿಣಾಮ ಘಟನೆಯಲ್ಲಿ 109 ಕ್ಕೂ ಹೆಚ್ಚು ಜನರು ಸಾವನ್ನಪ್ಪಿ, 350ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT