ಸಾಂದರ್ಭಿಕ ಚಿತ್ರ 
ವಿದೇಶ

ಭಾರತ ಮತ್ತು ಚೀನಾ ಮಧ್ಯೆ ಭಿನ್ನಾಭಿಪ್ರಾಯಕ್ಕೆ ವಿದೇಶಿ ಮಾಧ್ಯಮ ಕಾರಣ: ಚೀನಾ ಮಾಧ್ಯಮ

ಖಡ್ಗಕ್ಕಿಂತ ಲೇಖನಿ ಹರಿತ ಎಂಬ ಮಾತು ಮಾಧ್ಯಮ ಲೋಕದ ಶಕ್ತಿಯನ್ನು ಹೇಳುತ್ತದೆ. ಮಾಧ್ಯಮಗಳು ಒಂದು ವ್ಯವಸ್ಥೆಯನ್ನು...

ನವದೆಹಲಿ: ಖಡ್ಗಕ್ಕಿಂತ ಲೇಖನಿ ಹರಿತ ಎಂಬ ಮಾತು ಮಾಧ್ಯಮ ಲೋಕದ ಶಕ್ತಿಯನ್ನು ಹೇಳುತ್ತದೆ. ಮಾಧ್ಯಮಗಳು ವ್ಯವಸ್ಥೆಯನ್ನು ಸರಿಮಾಡಲೂಬಹುದು ಇಲ್ಲವೇ ಹಾಳುಮಾಡಬಹುದು.
 ಇಂತಹದ್ದೊಂದು ಅಪವಾದ ಇದೀಗ ಭಾರತ-ಚೀನಾ ಮಧ್ಯೆ ಕೇಳಿಬರುತ್ತಿದೆ. ಭಾರತ ಮತ್ತು ಚೀನಾ ಮಧ್ಯೆ ಭಿನ್ನಾಭಿಪ್ರಾಯ ಬೆಳೆಯಲು ವಿದೇಶಿ ಮಾಧ್ಯಮ ಕಾರಣವಾಗಿದೆ. ಅದು ಎರಡು ದೇಶಗಳ ಮಧ್ಯೆ ಹಗೆತನ ಮೂಡಿಸಲು ಮತ್ತು ಹೆಚ್ಚಿಸಲು ಕಾರಣವಾಗಿದೆ ಎಂದು ಚೀನಾದ ಗ್ಲೋಬಲ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ.
ದಕ್ಷಿಣ ಚೀನಾ ಸಮುದ್ರವನ್ನು ರಕ್ಷಿಸಿಕೊಳ್ಳಲು ಇಂಡಿಯನ್ ಸಮುದ್ರದವನ್ನು ಗುರಿಯಾಗಿಟ್ಟುಕೊಳ್ಳುವುದು ಚೀನಾದ ದುರುದ್ದೇಶವಾಗಿದೆ ಎಂದು ಪತ್ರಿಕೆಯಲ್ಲಿ ಪ್ರಕಟಗೊಂಡಿರುವ ಲೇಖನ ತಿಳಿಸುತ್ತದೆ ಎಂದು ಹೇಳಿದೆ.
ಎರಡು ದೇಶಗಳ ಗಡಿ ವಿವಾದವಾದ ಹಿಮಾಲಯ ಮತ್ತು ಮಿಲಿಟರಿ ಹಾಗೂ ರಕ್ಷಣೆ ವಿಚಾರದಲ್ಲಿ ಎರಡೂ ದೇಶಗಳ ಮಧ್ಯೆ ವಿವಾದ ತಂದಿಡಲು ಕಾರಣವಾಗಿದೆ. ಅದು ಎರಡು ದೇಶಗಳ ನಡುವಿನ ಸಾಧನೆ ಮತ್ತು ಆರ್ಥಿಕ ಸಹಕಾರವನ್ನು ಮರೆಮಾಚಿದೆ ಎಂದು ಪತ್ರಿಕೆ ವರದಿ ಮಾಡಿರುವುದಾಗಿ ಇಂಗ್ಲಿಷ್ ದೈನಿಕವೊಂದು ಹೇಳಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಚೀನಾದ ಬೆಲ್ಟ್ ಮತ್ತು ರೋಡ್ ಇನಿಶಿಯೇಟಿವ್ ಬಗ್ಗೆ ಬದಲಾದ ಮನೋವೃತ್ತಿ ತೋರಿಸಿದ್ದಾರೆ ಎಂದು ಲೇಖನದಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT