ಎಚ್.ಆಂಜನೇಯ 
ವಿದೇಶ

ಮೊದಲ ಬಾರಿ ಲಂಡನ್ ನಲ್ಲಿ ಬಸವ ಜಯಂತಿ ಆಚರಣೆ

ಲ್ಯಾಂಬೆತ್ ಕೌನ್ಸಿಲ್ ನ ಅನುಮತಿಯೊಂದಿಗೆ ಇದೇ ಮೊದಲ ಬಾರಿಗೆ ಬ್ರಿಟಿಷ್ ನಾಡಲ್ಲಿ ಬಸವ ಜಯಂತಿಯನ್ನು ಅಧಿಕೃತವಾಗಿ ಸೋಮವಾರ ಆಚರಿಸಲಾಯಿತು,

ಲಂಡನ್: ಲ್ಯಾಂಬೆತ್ ಕೌನ್ಸಿಲ್ ನ ಅನುಮತಿಯೊಂದಿಗೆ ಇದೇ ಮೊದಲ ಬಾರಿಗೆ ಬ್ರಿಟಿಷ್ ನಾಡಲ್ಲಿ ಬಸವ ಜಯಂತಿಯನ್ನು ಅಧಿಕೃತವಾಗಿ ಸೋಮವಾರ ಆಚರಿಸಲಾಯಿತು,
ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರು ಇಂದು ಲಂಡನ್ ನ ಥೇಮ್ಸ್ ನದಿ ತೀರದಲ್ಲಿದಲ್ಲಿರುವ 12ನೇ ಶತಮಾನದಲ್ಲೇ ವಿಶ್ವಕ್ಕೆ ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ರ್ಯ ಪಾಠ ಹೇಳಿದ್ದ ಜಗಜ್ಯೋತಿ ಬಸವೇಶ್ವರ ಅವರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಬಸವಣ್ಣನವರ 882ನೇ ಜಯಂತಿಗೆ ಚಾಲನೆ ನೀಡಿದರು,
ಲಂಡನ್ ನ ಬಸವೇಶ್ವರ ಪ್ರತಿಷ್ಠಾನ, ಬಸವ ಜಯಂತಿ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಯೋಗ ಗುರು ಡಾ.ಎಚ್.ಆರ್. ನಾಗೇಂದ್ರ ಹಾಗೂ ಆಂಜನೇಯ ಅವರನ್ನು ವಿಶೇಷ ಅತಿಥಿಗಾಳಿ ಆಹ್ವಾನಿಸಿತ್ತು.
ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಲಂಡನ್ ನಲ್ಲಿ ವಿಶ್ವಗುರು ಬಸವೇಶ್ವರರ ಪುತ್ಥಳಿಯನ್ನು ಅನಾವರಣಗೊಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT