ಸಂಗ್ರಹ ಚಿತ್ರ 
ವಿದೇಶ

ಮತ್ತೆ ತಮಿಳುನಾಡಿನ 11 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಶ್ರೀಲಂಕಾದ ತೀರದ ಸಮೀಪದ ನೆಡುಂತೀವು ಬಳಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ತಮಿನಾಡಿನ 11 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧನಕ್ಕೊಳಪಡಿಸಿದೆ ಎಂದು ಅಧಿಕಾರಿಗಳು...

ಕೊಲಂಬೊ: ಶ್ರೀಲಂಕಾದ ತೀರದ ಸಮೀಪದ ನೆಡುಂತೀವು ಬಳಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ತಮಿನಾಡಿನ 11 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧನಕ್ಕೊಳಪಡಿಸಿದೆ ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.

ಶ್ರೀಲಂಕಾದ ವಾಯುವ್ಯ ಜಾಫ್ನಾ ಬಳಿಯಿರುವ ಡೆಲ್ಫ್ಟ್ ಐಲೆಟ್ ಕರಾವಳಿ ತೀರದ ಪ್ರದೇಶದಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ ಶ್ರೀಲಂಕಾ ನೌಕಾಪಡೆ ಮೀನುಗಾರರನ್ನು ಬಂಧನಕ್ಕೊಳಪಡಿಸಿದೆ ಎಂದು ಹೇಳಲಾಗುತ್ತಿದೆ.

ಬಂಧಿತ ಮೀನುಗಾರರು ತಮಿಳುನಾಡಿನ ರಾಮೇಶ್ವರ ಮೂಲದವರಾಗಿದ್ದಾರೆಂದು ತಿಳಿದುಬಂದಿದೆ. ಅಂತರರಾಷ್ಟ್ರೀಯ ಜಲಗಡಿ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಕೆಲ ದಿನಗಳ ಹಿಂದಷ್ಟೇ ತಮಿಳನಾಡಿನ ಇಬ್ಬರು ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧನಕ್ಕೊಳಪಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT