ನೊಬೆಲ್ ಪ್ರಶಸ್ತಿ 
ವಿದೇಶ

ನೊಬೆಲ್ ಪ್ರಶಸ್ತಿ ನಗದನ್ನು ಹೋರಾಟದ ಸಂತ್ರಸ್ತರಿಗೆ ನೀಡಲು ಕೊಲಂಬಿಯಾ ಅಧ್ಯಕ್ಷರ ನಿರ್ಧಾರ

ನೊಬೆಲ್ ಶಾಂತಿ ಪ್ರಶಸ್ತಿಯಿಂದ ಬಂದ ಹಣವನ್ನು ದೇಶಕ್ಕಾಗಿ ಹೋರಾಟ ನಡೆಸಿದ ಸಂತ್ರಸ್ತರಿಗೆ ನೀಡಲು ಕೊಲಂಬಿಯಾ ಅಧ್ಯಕ್ಷ ಜುವಾನ್ ಮ್ಯಾನ್ಯುಯೆಲ್ ...

ಬೊಗೋಟಾ: ನೊಬೆಲ್ ಶಾಂತಿ ಪ್ರಶಸ್ತಿಯಿಂದ ಬಂದ ಹಣವನ್ನು ದೇಶಕ್ಕಾಗಿ ಹೋರಾಟ ನಡೆಸಿದ ಸಂತ್ರಸ್ತರಿಗೆ ನೀಡಲು ಕೊಲಂಬಿಯಾ ಅಧ್ಯಕ್ಷ ಜುವಾನ್ ಮ್ಯಾನ್ಯುಯೆಲ್ ಸ್ಯಾಂಟೋಸ್ ನಿರ್ಧರಿಸಿದ್ದಾರೆ.

ತಮ್ಮ ಕುಟುಂಬಸ್ಥರನ್ನು ಭೇಟಿ ಚರ್ಚೆ ನಡೆಸಿದೆ. ನನಗೆ ನೊಬೆಲ್ ಪ್ರಶಸ್ತಿಯಿಂದ ಬಂದಿರುವ 8 ಮಿಲಿಯನ್ ಸ್ವಿಡೀಸ್ ಕ್ರೋನಾ ಹಣವನ್ನು ದೇಶಕ್ಕಾಗಿ 53 ವರ್ಷ ಹೋರಾಟ ನಡೆಸಿದ ಸಂತ್ರಸ್ತರಿಗೆ ನೀಡಲು ನಿರ್ಧರಿಸಿದೆ ಎಂದು ಅವರು ತಿಳಿಸಿದ್ದಾರೆ.

ಕೊಲಂಬಿಯಾ ಅಧ್ಯಕ್ಷ ಜುವಾನ್ ಮ್ಯಾನ್ಯುಯೆಲ್ ಸ್ಯಾಂಟೋಸ್ ಅವರು ಪ್ರಸಕ್ತ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಗೆ  ಪಾತ್ರರಾಗಿಗ್ದಾರೆ. ಅರ್ಧ ಶತಮಾನದ ಯುದ್ಧವನ್ನು ಕೊನೆಗೊಳಿಸಿದ ಕೊಲಂಬಿಯಾ ಶಾಂತಿ ಒಪ್ಪಂದದ ಸಾಧನೆಗಾಗಿ ಸ್ಯಾಂಟೋಸ್ ಅವರಿಗೆ ಈ ಪ್ರಶಸ್ತಿ ಲಭಿಸಿದೆ.

ಸುಮಾರು ಎರಡೂವರೆ ಲಕ್ಷ ಜನರನ್ನು ಬಲಿ ತೆಗೆದುಕೊಂಡ ಐದು ದಶಕಗಳ ಸಮರಕ್ಕೆ ಮಂಗಳ ಹಾಡುವ ಕೊಲಂಬಿಯಾ ಶಾಂತಿ ಒಪ್ಪಂದಕ್ಕೆ ಸೆಪ್ಟೆಂಬರ್ 26ರಂದು ಅಧ್ಯಕ್ಷ ಸ್ಯಾಂಟೋಸ್ ಮತ್ತು ಮಾರ್ಕ್ಸ್​ವಾದಿ ಫಾರ್ಕ್ ಬಂಡಾಯ ನಾಯಕ ಟಿಮೊಚೆಂಕೊ ಸಹಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಭಾರತದ ಕಾನೂನು ಪಾಲಿಸುತ್ತಿದ್ದೀರಾ?': Metaಗೆ ಖಡಕ್ ಕ್ಲಾಸ್‌ ತೆಗೆದುಕೊಂಡ ಕೇಂದ್ರ ಸರ್ಕಾರ, ತೀವ್ರ ವಿಚಾರಣೆ

ಸಂಪುಟ ವಿಸ್ತರಣೆ ಕಿಚ್ಚು; 'ಕೈ' ಪಾಳಯದಲ್ಲಿ ಹೈ ಡ್ರಾಮಾ: ಡ್ಯಾಮೇಜ್ ಕಂಟ್ರೋಲ್‌ಗೆ ಸುರ್ಜೇವಾಲಾ ಎಂಟ್ರಿ..!

18 ಅಡಿ ಬಾವಿಯಲ್ಲಿ ಸಮುದ್ರದ ರೀತಿ ಅಲೆ...! ಗುಜರಾತ್‌ನಲ್ಲಿ ಬೆರಗು ಮೂಡಿಸಿದ ವಿಚಿತ್ರ ವಿದ್ಯಮಾನ; ಭೂಮಿಯೊಳಗೆ ನಡೆಯುತ್ತಿರುವುದೇನು? Video

'Real estate mafia ಲಾಭಕ್ಕಾಗಿ ಬಿಡದಿ ಯೋಜನೆ'; ಸರ್ಕಾರದ ವಿರುದ್ಧ BJP-JDS ವಾಗ್ದಾಳಿ, ಜಂಟಿ ಪಾದಯಾತ್ರೆಗೆ ಮುಂದು..!

ಒಂದಲ್ಲ, 5 ಪೊಲೀಸ್‌ ಆಯುಕ್ತಾಲಯಗಳು; ಬೆಂಗಳೂರು ಪೊಲೀಸ್‌ ವ್ಯವಸ್ಥೆಗೆ ಮೇಜರ್‌ ಸರ್ಜರಿ; ಆ.15ರಂದು ಡಿಕೆ.ಶಿವಕುಮಾರ್ ಮಹತ್ವದ ಘೋಷಣೆ..?