ಆಂತರಿಕ ಸೇವಾ ಸಾರ್ವಜನಿಕ ಸಂಪರ್ಕ ವಿಭಾಗದ ಮಹಾನಿರ್ದೇಶಕ ಲೆಫ್ಟಿನೆಂಟ್‌ ಜನರಲ್‌ ಆಸಿಮ್ ಬಾಜ್ವಾ 
ವಿದೇಶ

ಭಾರತ ತನ್ನ ನಷ್ಟವನ್ನು ಮುಚ್ಚಿಡುತ್ತಿದೆ: ಅಸಿಮ್‌ ಬಜ್ವಾ

ಭಾರತೀಯ ಯೋಧರು ಮೃತಪಟ್ಟಿರುವುದಕ್ಕೆ ಪಾಕಿಸ್ತಾನ ಸೇನೆ ಬಳಿ ಖಚಿತ ಮಾಹಿತಿಯಿದ್ದು, ಭಾರತ ತನ್ನ ನಷ್ಟವನ್ನು ಮುಚ್ಚಿಡಲು ಯತ್ನಿಸುತ್ತಿದೆ ಎಂದು ಆಂತರಿಕ ಸೇವಾ ಸಾರ್ವಜನಿಕ ಸಂಪರ್ಕ...

ಇಸ್ಲಾಮಾಬಾದ್: ಭಾರತೀಯ ಯೋಧರು ಮೃತಪಟ್ಟಿರುವುದಕ್ಕೆ ಪಾಕಿಸ್ತಾನ ಸೇನೆ ಬಳಿ ಖಚಿತ ಮಾಹಿತಿಯಿದ್ದು, ಭಾರತ ತನ್ನ ನಷ್ಟವನ್ನು ಮುಚ್ಚಿಡಲು ಯತ್ನಿಸುತ್ತಿದೆ ಎಂದು ಆಂತರಿಕ ಸೇವಾ ಸಾರ್ವಜನಿಕ ಸಂಪರ್ಕ ವಿಭಾಗದ ಮಹಾನಿರ್ದೇಶಕ ಲೆಫ್ಟಿನೆಂಟ್‌ ಜನರಲ್‌ ಆಸಿಮ್ ಬಾಜ್ವಾ ಅವರು ಶನಿವಾರ ಹೇಳಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತ ನಡೆಸಿದ ಸೀಮಿತ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಅಜಾಗರುಕತೆಯಿಂದಾಗಿ ಪಾಕಿಸ್ತಾನ ಸೇನೆ ಗಡಿ ದಾಟಿದಾಕ್ಷಣ ಭಾರತೀಯ ಸೇನೆ ಹೇಗೆ ಉತ್ತರ ನೀಡುತ್ತದೆಯೋ ಹಾಗೆಯೇ ಭಾರತೀಯ ಸೇನೆ ಗಡಿ ದಾಟಿದಾಲೂ ಪಾಕಿಸ್ತಾನ ಸೇನೆ ದಿಟ್ಟ ಉತ್ತರ ನೀಡಿದೆ. ಪರಿಣಾಮ ಭಾರತೀಯ ಯೋಧರು ಮೃತಪಟ್ಟಿದ್ದಾರೆ. ಈ ಬಗ್ಗೆ ಸೇನೆಯ ಬಳಿ ಖಚಿತ ಮಾಹಿತಿಯಿದೆ ಎಂದು ಹೇಳಿದ್ದಾರೆ.

ಯುದ್ಧ ಮಾಡಬೇಕೆಂಬ ಆಸಕ್ತಿ ಯಾರಿಗೂ ಇಲ್ಲ. ಆದರೆ, ಭಾರತ ತನಗಾಗಿರುವ ನಷ್ಟವನ್ನು ಮುಚ್ಚಿಡುತ್ತಿದೆ. ಭಾರತೀಯ ಸೇನೆ ಗಡಿ ದಾಟಿರುವ ಕುರಿತಂತೆ ಸೇನೆ ತನಿಖೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT