ದೇಶ ವಿಭಜನೆಯ ಚಿತ್ರ 
ವಿದೇಶ

ಪಾಕ್ ಪಠ್ಯಪುಸ್ತಕದಲ್ಲಿ 'ಹಿಂದೂಗಳು ಕೊಲೆಗಡುಕರು': ಶಾಲಾ ಮಕ್ಕಳಿಗೆ ಭೋದನೆ

ದೇಶ ವಿಭಜನೆಯ ಆರೋಪವನ್ನು ಹಿಂದೂಗಳ ಮೇಲೆ ಹೊರಿಸಿ ಪಾಕಿಸ್ತಾನ ಪಠ್ಯ ಪುಸ್ತಕದಲ್ಲಿ ಹಿಂದೂಗಳು ಕೊಲೆಗಡುಕರು ಎಂದು ಶಾಲಾ ಮಕ್ಕಳಿಗೆ ಬೋಧಿಸುತ್ತಿದೆ...

ಇಸ್ಲಾಮಾಬಾದ್: ದೇಶ ವಿಭಜನೆಯ ಆರೋಪವನ್ನು ಹಿಂದೂಗಳ ಮೇಲೆ ಹೊರಿಸಿ ಪಾಕಿಸ್ತಾನ ಪಠ್ಯ ಪುಸ್ತಕದಲ್ಲಿ ಹಿಂದೂಗಳು ಕೊಲೆಗಡುಕರು ಎಂದು ಶಾಲಾ ಮಕ್ಕಳಿಗೆ ಬೋಧಿಸುತ್ತಿದೆ. 
ಭಾರತದ ವಿರುದ್ಧ ಸದಾ ದ್ವೇಷಕಾರುವ ಪಾಕಿಸ್ತಾನ ಇದೀಗ ಹಿಂದೂ ವಿರೋಧಿ ಅಂಶಗಳನ್ನೇ ಶಾಲಾಮಕ್ಕಳ ತಲೆಗೂ ತುರುಕುತ್ತಿದೆ. ದೇಶ ವಿಭಜನೆ ಬಗ್ಗೆ ಭಾರತ ಶಾಲಾ ಪಠ್ಯದಲ್ಲಿ ಒಂದು ರೀತಿ ಇದ್ದರೆ, ಪಾಕಿಸ್ತಾನದ ಪಠ್ಯದಲ್ಲಿ ಬೇರೆ ರೀತಿ ಇದೆ. ಇದನ್ನು ಬಳಿಸಿಕೊಂಡು ಮಕ್ಕಳಲ್ಲಿ ದ್ವೇಷ ಕಾರುವುದಕ್ಕೆ ಸೀಮಿತಗೊಳಿಸಿದೆ. 
ಇಂತರ ಪಠ್ಯಗಳಿಂದ ಶಾಲಾ ಮಕ್ಕಳ ಮನಸ್ಸಿನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದು ಎರಡೂ ದೇಶಗಳ ಮಧ್ಯೆ ಸಾಮರಸ್ಯ ಮೂಡಿಸುವ ಯತ್ನಕ್ಕೆ ತೀವ್ರ ಹಿನ್ನಡೆಯಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ. 
ದೇಶ ವಿಭಜನೆ ವೇಳೆ ಹಿಂದೂಗಳು ಪಾಕ್ ನಿಂದ ಭಾರತಕ್ಕೆ, ಭಾರತದಿಂದ ಮುಸ್ಲಿಂರು ಪಾಕಿಸ್ತಾನಕ್ಕೆ ವಲಸೆ ಹೋಗಿದ್ದರು. ಇದು ಶತಮಾನದ ಅತಿ ದೊಡ್ಡ ವಲಸೆ ಎಂದು ಗುರುತಿಸಿಕೊಂಡಿದೆ. ಈ ವೇಳೆ ವ್ಯಾಪಕ ಹಿಂಸಾಚಾರ ಸಂಭವಿಸಿದ್ದು ಸಾವಿರಾರೂ ಮಂದಿ ಸಾವಿಗೀಡಾಗಿದ್ದರು. ಇತಿಹಾಸವನ್ನು ಪಾಕಿಸ್ತಾನ ಸಂಪೂರ್ಣವಾಗಿ ತಿರುಚಿದ್ದು ಹಿಂದೂಗಳು ಮುಸ್ಲಿಂರನ್ನು ಹತ್ಯೆಗೈದರು, ಆಸ್ತಿ ಪಾಸ್ತಿ ನಾಶ ಮಾಡಿದರು. ಭಾರತದಿಂದ ಬಲವಂತವಾಗಿ ಮುಸ್ಲಿಂರನ್ನು ಹೊರದೂಡಿದರು. ಇದಾದ ನಂತರ ನಾವು ಪಾಕಿಸ್ತಾನವನ್ನು ರಚಿಸಿದೆವು ಎಂದು ಬರೆಯಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ಇದು ದೇಶಕ್ಕೆ ಮಾಡಿದ ಅವಮಾನ, ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ

'ಅಪ್ಪಿಕೋ' ವಿದೇಶಾಂಗ ನೀತಿ: ಮೋದಿ ಕೆಣಕಿದ ರಾಹುಲ್ ಗಾಂಧಿ; ಇಂದಿರಾ ಗಾಂಧಿ ವಿಡಿಯೋ ಮೂಲಕ ಬಿಜೆಪಿ ತಿರುಗೇಟು!

Census 2027: 40 ಪ್ರಶ್ನೆಗಳು ಪ್ರಕಟ, ಉದ್ದೇಶವೇ ಶಂಕಾಸ್ಪದ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ!

ಆತ್ಮನಿರ್ಭರ ಭಾರತಕ್ಕೆ ಮತ್ತೊಂದು ಗರಿ: ದೇಶೀಯವಾಗಿ ಫೈಟರ್ ಜೆಟ್ ಎಂಜಿನ್ ನಿರ್ಮಿಸಲಿವೆ ರಿಲಯನ್ಸ್-ರೋಲ್ಸ್ ರಾಯ್ಸ್!

Toxic: ಯಶ್ ಅಭಿನಯದ 'ಟಾಕ್ಸಿಕ್'ಗೆ ಸಿಕ್ತು ʻA’ ಸರ್ಟಿಫಿಕೇಟ್; ರನ್‌ಟೈಮ್‌ ಕೇಳಿದ್ರೆ ಥ್ರಿಲ್‌ ಆಗ್ತೀರಾ!